ಆಗಿನ ಆಡಳಿತ ಸಂಪ್ರದಾಯದ ಪ್ರಕಾರ, ವಾಸ್ತು ಪ್ರಕಾರ ಕಟ್ಟಡ ಕಟ್ಟಿಸದೇ, ಅದರ ಪ್ರವೇಶವನ್ನೂ ಸರಿಯಾದ ರೀತಿಯಲ್ಲಿ ಮಾಡಿಲ್ಲ ಅನ್ನೋದು ಈಗಿನ ಜನಪ್ರತಿನಿಧಿಗಳ ಆರೋಪ. ಹೀಗಾಗಿಯೇ ಇಲ್ಲಿ ಈ ರೀತಿ ಸಮಸ್ಯೆಗಳು ಆಗುತ್ತಿದ್ದು, ಆಡಳಿತ ಮತ್ತು ಜನರ ಹಿತದೃಷ್ಟಿಯಿಂದ ಈ ಹೋಮ ಮಾಡಿಸಲಾಗಿದೆ. ಆದರೆ ಈ ಹೋಮದಲ್ಲಿ ತಾಲೂಕು ಕಚೇರಿಯ ಆಡಳಿತ ವರ್ಗ ಭಾಗಿಯಾಗಿಲ್ಲ. ಕೇವಲ ಜನಪ್ರತಿನಿಧಿಗಳು ಮತ್ತು ಜನರಷ್ಟೇ ಸೇರಿಕೊಂಡು ಎದುರಿನ ದೇವಸ್ಥಾನದಲ್ಲಿ ಪ್ರಾಯಶ್ಚಿತ ಹೋಮ ಮಾಡಿದ್ದಾರೆ. ಇನ್ನಾದರೂ ನಾಗದೋಷ ನಿವಾರಣೆಯಾಗಲಿ ಅಂತ ಸ್ಥಳೀಯ ನಾಗಸಾನಿಧ್ಯಕ್ಕೂ ತಂಬಿಲ ಸೇವೆ ನೀಡಲು ಪ್ರಶ್ನಾ ಚಿಂತನೆ ವೇಳೆ ಸಲಹೆ ಬಂದಿದೆ. ಹೀಗಾಗಿ ಎಲ್ಲವನ್ನೂ ಮಾಡಿಸಿ ಇನ್ನಾದರೂ ಸಮಸ್ಯೆ ತಪ್ಪಿಸಬೇಕು ಎಂದು ಸ್ಥಳೀಯ ಜನಪ್ರತಿನಿಧಿ ಶಂಕರ್ ಅವರು ತಿಳಿಸಿದ್ದಾರೆ.
ಆಗಿನ ಆಡಳಿತ ಸಂಪ್ರದಾಯದ ಪ್ರಕಾರ, ವಾಸ್ತು ಪ್ರಕಾರ ಕಟ್ಟಡ ಕಟ್ಟಿಸದೇ, ಅದರ ಪ್ರವೇಶವನ್ನೂ ಸರಿಯಾದ ರೀತಿಯಲ್ಲಿ ಮಾಡಿಲ್ಲ ಅನ್ನೋದು ಈಗಿನ ಜನಪ್ರತಿನಿಧಿಗಳ ಆರೋಪ. ಹೀಗಾಗಿಯೇ ಇಲ್ಲಿ ಈ ರೀತಿ ಸಮಸ್ಯೆಗಳು ಆಗುತ್ತಿದ್ದು, ಆಡಳಿತ ಮತ್ತು ಜನರ ಹಿತದೃಷ್ಟಿಯಿಂದ ಈ ಹೋಮ ಮಾಡಿಸಲಾಗಿದೆ. ಆದರೆ ಈ ಹೋಮದಲ್ಲಿ ತಾಲೂಕು ಕಚೇರಿಯ ಆಡಳಿತ ವರ್ಗ ಭಾಗಿಯಾಗಿಲ್ಲ. ಕೇವಲ ಜನಪ್ರತಿನಿಧಿಗಳು ಮತ್ತು ಜನರಷ್ಟೇ ಸೇರಿಕೊಂಡು ಎದುರಿನ ದೇವಸ್ಥಾನದಲ್ಲಿ ಪ್ರಾಯಶ್ಚಿತ ಹೋಮ ಮಾಡಿದ್ದಾರೆ. ಇನ್ನಾದರೂ ನಾಗದೋಷ ನಿವಾರಣೆಯಾಗಲಿ ಅಂತ ಸ್ಥಳೀಯ ನಾಗಸಾನಿಧ್ಯಕ್ಕೂ ತಂಬಿಲ ಸೇವೆ ನೀಡಲು ಪ್ರಶ್ನಾ ಚಿಂತನೆ ವೇಳೆ ಸಲಹೆ ಬಂದಿದೆ. ಹೀಗಾಗಿ ಎಲ್ಲವನ್ನೂ ಮಾಡಿಸಿ ಇನ್ನಾದರೂ ಸಮಸ್ಯೆ ತಪ್ಪಿಸಬೇಕು ಎಂದು ಸ್ಥಳೀಯ ಜನಪ್ರತಿನಿಧಿ ಶಂಕರ್ ಅವರು ತಿಳಿಸಿದ್ದಾರೆ.