ಅಂಜನಾದ್ರಿ ಬೆಟ್ಟಕ್ಕೆ ಭೇಟಿ ಕೊಟ್ಟ ಪುನೀತ್ ರಾಜಕುಮಾರ್‌: 600 ಮೆಟ್ಟಿಲು ಏರಿ ಸ್ವಾಮಿಯ ದರ್ಶನ ಪಡೆದ ಅಪ್ಪು

Suvarna News   | Asianet News
Published : Oct 22, 2020, 01:07 PM IST

ಗಂಗಾವತಿ(ಅ.22): ಸ್ಯಾಂಡಲ್‌ವುಡ್‌ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ ಇಂದು(ಗುರುವಾರ) ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಆಂಜನೇಯ ಸ್ವಾಮಿಯ ದರ್ಶನವನ್ನ ಪಡೆದುಕೊಂಡಿದ್ದಾರೆ. ಬರೋಬ್ಬರಿ 600 ಮೆಟ್ಟಿಲುಗಳನ್ನು ಏರಿ ಆಂಜನೇಯ ಸ್ವಾಮಿ ದರ್ಶನವನ್ನ ಪಡೆದುಕೊಂಡು, ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

PREV
110
ಅಂಜನಾದ್ರಿ ಬೆಟ್ಟಕ್ಕೆ ಭೇಟಿ ಕೊಟ್ಟ ಪುನೀತ್ ರಾಜಕುಮಾರ್‌: 600 ಮೆಟ್ಟಿಲು ಏರಿ ಸ್ವಾಮಿಯ ದರ್ಶನ ಪಡೆದ ಅಪ್ಪು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಐತಿಹಾಸಿಕ ಅಂಜನಾದ್ರಿ ಬೆಟ್ಟ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಐತಿಹಾಸಿಕ ಅಂಜನಾದ್ರಿ ಬೆಟ್ಟ

210

ಗಂಗಾವತಿ ಬಳಿ ಇರುವ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಜೇಮ್ಸ್‌ ಚಿತ್ರದ ಶೂಟಿಂಗ್‌ 

ಗಂಗಾವತಿ ಬಳಿ ಇರುವ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಜೇಮ್ಸ್‌ ಚಿತ್ರದ ಶೂಟಿಂಗ್‌ 

310

ಕಳೆದ ಕೆಲವು ದಿನಗಳಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡ ಪುನೀತ್‌ ರಾಜಕುಮಾರ್‌ 

ಕಳೆದ ಕೆಲವು ದಿನಗಳಿಂದ ಚಿತ್ರೀಕರಣದಲ್ಲಿ ಪಾಲ್ಗೊಂಡ ಪುನೀತ್‌ ರಾಜಕುಮಾರ್‌ 

410

ಜೇಮ್ಸ್‌ ಚಿತ್ರದಲ್ಲಿ ನಟಿಸುತ್ತಿರುವ ತೆಲುಗು ಚಿತ್ರರಂಗದ ಖ್ಯಾತ ನಟ ಗಂಗಾವತಿ ಮೂಲದ ಶ್ರೀಕಾಂತ್‌ 

ಜೇಮ್ಸ್‌ ಚಿತ್ರದಲ್ಲಿ ನಟಿಸುತ್ತಿರುವ ತೆಲುಗು ಚಿತ್ರರಂಗದ ಖ್ಯಾತ ನಟ ಗಂಗಾವತಿ ಮೂಲದ ಶ್ರೀಕಾಂತ್‌ 

510

ಅಂಜನಾದ್ರಿ ಬೆಟ್ಟದಲ್ಲಿ ಅಭಿಮಾನಿಗಳ ಜೊತೆ ಫೋಟೋಗೆ ಪೋಸ್‌ ಕೊಟ್ಟ ಅಪ್ಪು 

ಅಂಜನಾದ್ರಿ ಬೆಟ್ಟದಲ್ಲಿ ಅಭಿಮಾನಿಗಳ ಜೊತೆ ಫೋಟೋಗೆ ಪೋಸ್‌ ಕೊಟ್ಟ ಅಪ್ಪು 

610

ಗಂಗಾವತಿಯಲ್ಲಿ ಭವ್ಯ ಸೆಟ್‌ ಹಾಕಲಾಗಿದೆ. ತೆಲುಗು ನಟ ಶ್ರೀಕಾಂತ್‌ ಕೂಡ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

ಗಂಗಾವತಿಯಲ್ಲಿ ಭವ್ಯ ಸೆಟ್‌ ಹಾಕಲಾಗಿದೆ. ತೆಲುಗು ನಟ ಶ್ರೀಕಾಂತ್‌ ಕೂಡ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.

710

ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದ ಅರ್ಷಕರೊಂದಿಗೆ ಪುನೀತ್‌ ರಾಜಕುಮಾರ್‌

ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದ ಅರ್ಷಕರೊಂದಿಗೆ ಪುನೀತ್‌ ರಾಜಕುಮಾರ್‌

810

ದೇವಸ್ಥಾನದ ಆವರಣದಲ್ಲಿದ್ದ ಕೋತಿಗಳಿಗೆ ಬಾಳೆಹಣ್ಣು ನೀಡಿದ ಅಪ್ಪು

ದೇವಸ್ಥಾನದ ಆವರಣದಲ್ಲಿದ್ದ ಕೋತಿಗಳಿಗೆ ಬಾಳೆಹಣ್ಣು ನೀಡಿದ ಅಪ್ಪು

910

ಇದೇ ವೇಳೆ ಅಂಜನಾದ್ರಿ ಬೆಟ್ಟಕ್ಕೆ ಅಗಮಿಸಿ ಸ್ವಾಮಿಯ ದರ್ಶನ ಪಡೆದ ಪುನೀತ್‌ ರಾಜಕುಮಾರ್‌ಗೆ ದೇವಸ್ಥಾನ ಸಮಿತಿಯಿಂದ ಸನ್ಮಾನ 

ಇದೇ ವೇಳೆ ಅಂಜನಾದ್ರಿ ಬೆಟ್ಟಕ್ಕೆ ಅಗಮಿಸಿ ಸ್ವಾಮಿಯ ದರ್ಶನ ಪಡೆದ ಪುನೀತ್‌ ರಾಜಕುಮಾರ್‌ಗೆ ದೇವಸ್ಥಾನ ಸಮಿತಿಯಿಂದ ಸನ್ಮಾನ 

1010

ಪುನೀತ್‌ ರಾಜಕುಮಾರ್‌ ಆಗಮನದ ಹಿನ್ನೆಲೆಯಲ್ಲಿ ಅಂಜಾನದ್ರಿ ಬೆಟ್ಟದಲ್ಲಿ ಸಾಕಷ್ಟು ಅಭಿಮಾನಿಗಳು ಸೇರಿದ್ದರು. ಹೀಗಾಗಿ ಅಭಿಮಾನಿಗಳನ್ನ ನಿಯಂತ್ರಿಸಲು ಪೊಲೀಸ್‌ ಭದ್ರತೆ ಕಲ್ಪಿಸಲಾಗಿತ್ತು. 

ಪುನೀತ್‌ ರಾಜಕುಮಾರ್‌ ಆಗಮನದ ಹಿನ್ನೆಲೆಯಲ್ಲಿ ಅಂಜಾನದ್ರಿ ಬೆಟ್ಟದಲ್ಲಿ ಸಾಕಷ್ಟು ಅಭಿಮಾನಿಗಳು ಸೇರಿದ್ದರು. ಹೀಗಾಗಿ ಅಭಿಮಾನಿಗಳನ್ನ ನಿಯಂತ್ರಿಸಲು ಪೊಲೀಸ್‌ ಭದ್ರತೆ ಕಲ್ಪಿಸಲಾಗಿತ್ತು. 

click me!

Recommended Stories