ಮೈಸೂರು ಚಾಮುಂಡೇಶ್ವರಿ ಆಶೀರ್ವಾದ ಪಡೆದ ನಿವೃತ್ತ ಸಿಜೆಐ ರಂಜನ್ ಗೊಗೋಯ್
First Published Jan 13, 2020, 12:25 PM ISTಸುಪ್ರೀಂ ಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರು ಮೈಸೂರಿಗೆ ಭೇಟಿ ನೀಡಿದರು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆದರು. ಅಯೋಧ್ಯೆ ಸೇರಿದಂತೆ ವಿವಿಧ ಮಹತ್ವದ ತೀರ್ಪು ನೀಡಿದ್ದರು.