ಚಿಕ್ಕಮಗಳೂರಿನ ಕಾಂಗ್ರೆಸ್ ಯುವ ನಾಯಕ ಸಂದೀಪ್, ಕೇರಳ ಚುನಾವಣೆ ಉಸ್ತುವಾರಿಯಾಗಿ ಪರಿಣಾಮಕಾರಿ ಕಾರ್ಯತಂತ್ರ ರೂಪಿಸಿ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಕೇರಳದ ರಾಜಕೀಯ ಪರಿಸ್ಥಿತಿ ಆಳವಾಗಿ ಅಧ್ಯಯನ ಮಾಡಿ, ಸ್ಥಳೀಯ ಸಮಸ್ಯೆಗಳು, ಜನರ ಮನೋಭಾವ ಮತ್ತು ಮತದಾರರ ನಿರೀಕ್ಷೆಗಳನ್ನು ಸಮಗ್ರವಾಗಿ ಅರ್ಥ ಮಾಡಿಕೊಂಡಿದ್ದರು.