ಕುಂದಾಪುರ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್., ಜಿ.ಪಂ ಸಿಪಿಓ ಶ್ರೀನಿವಾಸ ರಾವ್, ಕೋಟತಟ್ಟು ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಬಾರಿಕೆರೆ, ಕೋಡಿ ಪಂಚಾಯತ್ ಅಧ್ಯಕ್ಷ ಪ್ರಭಾಕರ್ ಮೆಂಡನ್, ಮಣಿಪಾಲ ವಿವಿ ವಿದ್ಯಾರ್ಥಿಗಳು, ಕಯಾಕಿಂಗ್ ಪಾಯಿಂಟ್ ನ ಸದಸ್ಯರು, ಪಂಚಾಯತ್ ಸದಸ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು.