ಶ್ರೀಕೃಷ್ಣ ಮಠದಲ್ಲಿ ಧನ್ವಂತರಿ ಯಾಗ ಹಾಗೂ ವಾಯುಸ್ತುತಿ ಪುರಶ್ಚರಣಾ ಹೋಮದ ಫೋಟೋಗಳಿವು..!
First Published Jul 4, 2020, 5:37 PM ISTಉಡುಪಿ(ಜು.04): ಶ್ರೀ ಕೃಷ್ಣ ಮಠದಲ್ಲಿ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ಜನ್ಮ ನಕ್ಷತ್ರದ ಅಂಗವಾಗಿ ಮಠದ ಪುರೋಹಿತರಿಂದ ಧನ್ವಂತರಿ ಯಾಗ ಹಾಗೂ ವಾಯುಸ್ತುತಿ ಪುರಶ್ಚರಣಾ ಹೋಮ ನಡೆಯಿತು. ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಯಾಗದ ಪೂರ್ಣಾಹುತಿಯು ನಡೆಯಿತು. ಇಲ್ಲಿವೆ ನೋಡಿ ಫೋಟೋಗಳು...