ಜಂಗಮರ ಕಲ್ಗುಡಿ ಗ್ರಾಮದಲ್ಲಿ ಚಿದಾನಂದ ಅವಧೂತರ ಮಹಾಮಂಟಪದಲ್ಲಿ ಇಂದು(ಸೋಮವಾರ) ನಡೆದ 2ನೇ ದಿನದ ಸಮ್ಮೇಳನದಲ್ಲಿ ಕವಿಗೋಷ್ಠಿಯ ವೇದಿಕೆಯಲ್ಲಿ ಬೆಂಗಳೂರಿನ ಶೇಖರಗೌಡ ಬೆಂಬಲಿಗ ಮಹೇಶ ಎಂಬುವರು ವೇದಿಕೆ ಮೇಲೆ ಇರುವ ಅತಿಥಿಗಳಿಗೆ ಚುನಾವಣೆಯ ಕರ ಪತ್ರಗಳನ್ನು ವಿತರಿಸುವ ಮೂಲಕ ಪ್ರಚಾರವನ್ನ ನಡೆಸಿದ್ದಾರೆ.
ಜಂಗಮರ ಕಲ್ಗುಡಿ ಗ್ರಾಮದಲ್ಲಿ ಚಿದಾನಂದ ಅವಧೂತರ ಮಹಾಮಂಟಪದಲ್ಲಿ ಇಂದು(ಸೋಮವಾರ) ನಡೆದ 2ನೇ ದಿನದ ಸಮ್ಮೇಳನದಲ್ಲಿ ಕವಿಗೋಷ್ಠಿಯ ವೇದಿಕೆಯಲ್ಲಿ ಬೆಂಗಳೂರಿನ ಶೇಖರಗೌಡ ಬೆಂಬಲಿಗ ಮಹೇಶ ಎಂಬುವರು ವೇದಿಕೆ ಮೇಲೆ ಇರುವ ಅತಿಥಿಗಳಿಗೆ ಚುನಾವಣೆಯ ಕರ ಪತ್ರಗಳನ್ನು ವಿತರಿಸುವ ಮೂಲಕ ಪ್ರಚಾರವನ್ನ ನಡೆಸಿದ್ದಾರೆ.