ಈ ವೇಳೆ ಮಾತನಾಡಿದ ಈಶ್ವರಪ್ಪ, ಭೂಮಿಗೆ ಬಿದ್ದ ಪ್ರತಿ ಹನಿ ನೀರನ್ನೂ ಇಂಗಿಸುವ ಮಹತ್ತರ ಯೋಜನೆಯಿದು. ಕೇಂದ್ರ ಸರ್ಕಾರ ಮಾರ್ಚ್ ತಿಂಗಳಲ್ಲಿ ಈ ಯೋಜನೆಗೆ ಚಾಲನೆ ನೀಡಿದೆ. ರಾಜ್ಯದಲ್ಲಿ ಮಾತ್ರ ಈ ಯೋಜನೆಗೆ ಈಗ ಚಾಲನೆ ಸಿಕ್ಕಿದೆ. ಮುಂಬರುವ 100 ದಿನಗಳ ಕಾಲ ಪ್ರತಿ ವಿಧಾನಸಭಾ ಕ್ಷೇತ್ರ, ಗ್ರಾಮಗಳಲ್ಲಿ ಈ ಯೋಜನೆಯ ಕೆಲಸಗಳು ನಡೆಯಲಿವೆ. ಇದ್ಕಕಾಗಿ ರಾಜ್ಯಾದ್ಯಂತ 3 ಲಕ್ಷಕ್ಕೂ ಅಧಿಕ ವಿವಿಧ ಕಾಮಗಾರಿಗಳ ಯೋಜನೆ ರೂಪಿಸಲಾಗಿದೆ. ಈ ಕಾರ್ಯಕ್ಕಾಗಿ 4,310 ಕೋಟಿ ವಿನಿಯೋಗಿಸಲು ಉದ್ದೇಶಿಸಲಾಗಿದೆ ಎಂದರು.
ಈ ವೇಳೆ ಮಾತನಾಡಿದ ಈಶ್ವರಪ್ಪ, ಭೂಮಿಗೆ ಬಿದ್ದ ಪ್ರತಿ ಹನಿ ನೀರನ್ನೂ ಇಂಗಿಸುವ ಮಹತ್ತರ ಯೋಜನೆಯಿದು. ಕೇಂದ್ರ ಸರ್ಕಾರ ಮಾರ್ಚ್ ತಿಂಗಳಲ್ಲಿ ಈ ಯೋಜನೆಗೆ ಚಾಲನೆ ನೀಡಿದೆ. ರಾಜ್ಯದಲ್ಲಿ ಮಾತ್ರ ಈ ಯೋಜನೆಗೆ ಈಗ ಚಾಲನೆ ಸಿಕ್ಕಿದೆ. ಮುಂಬರುವ 100 ದಿನಗಳ ಕಾಲ ಪ್ರತಿ ವಿಧಾನಸಭಾ ಕ್ಷೇತ್ರ, ಗ್ರಾಮಗಳಲ್ಲಿ ಈ ಯೋಜನೆಯ ಕೆಲಸಗಳು ನಡೆಯಲಿವೆ. ಇದ್ಕಕಾಗಿ ರಾಜ್ಯಾದ್ಯಂತ 3 ಲಕ್ಷಕ್ಕೂ ಅಧಿಕ ವಿವಿಧ ಕಾಮಗಾರಿಗಳ ಯೋಜನೆ ರೂಪಿಸಲಾಗಿದೆ. ಈ ಕಾರ್ಯಕ್ಕಾಗಿ 4,310 ಕೋಟಿ ವಿನಿಯೋಗಿಸಲು ಉದ್ದೇಶಿಸಲಾಗಿದೆ ಎಂದರು.