ರಾಯಚೂರು: ಮಹಾ ಶಿವರಾತ್ರಿ, ಮಂತ್ರಾಲಯದ ರಾಯರ ಮಠದಲ್ಲಿ ರುದ್ರಾಭಿಷೇಕ

Suvarna News   | Asianet News
Published : Mar 11, 2021, 10:07 AM IST

ರಾಯಚೂರು(ಮಾ.11): ಇಂದು ದೇಶಾದ್ಯಂತ ಮಹಾ ಶಿವರಾತ್ರಿ ಹಬ್ಬವನ್ನ ಭಕ್ತರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಬೆಳಿಗ್ಗೆಯಿಂದಲೇ ಶಿವನ ಕೃಪೆಗೆ ಒಳಗಾಗಲು ರಾಜ್ಯದ ವಿವಿಧ ದೇವಾಲಯಗಳಲ್ಲಿ ಅಭಿಷೇಕ ಹಾಗೂ ವಿಶೇಷ ಪೂಜೆಗಳನ್ನ ಮಾಡುತ್ತಿದ್ದಾರೆ. ಇಂದು ಉಪವಾಸ ಇರುವ ಮೂಲಕ ಶಿವನ ಧ್ಯಾನವನ್ನ ಮಾಡುತ್ತಿದ್ದಾರೆ. ಅದೇ ರೀತಿ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ವಿಶೇಷ ರುದ್ರಾಭಿಷೇಕವನ್ನ ಮಾಡಿದ್ದಾರೆ. 

PREV
15
ರಾಯಚೂರು: ಮಹಾ ಶಿವರಾತ್ರಿ,  ಮಂತ್ರಾಲಯದ ರಾಯರ ಮಠದಲ್ಲಿ ರುದ್ರಾಭಿಷೇಕ

ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯಲ್ಲಿರುವ ಶ್ರೀಕ್ಷೇತ್ರ ಮಂತ್ರಾಲಯ

ಆಂಧ್ರಪ್ರದೇಶದ ಕರ್ನೂಲ್‌ ಜಿಲ್ಲೆಯಲ್ಲಿರುವ ಶ್ರೀಕ್ಷೇತ್ರ ಮಂತ್ರಾಲಯ

25

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ರುದ್ರಾಭಿಷೇಕ

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ರುದ್ರಾಭಿಷೇಕ

35

ಶ್ರೀ ಮಠದ ಶಿವಲಿಂಗಕ್ಕೆ ರುದ್ರಾಭಿಷೇಕ ನೇರವೇರಿದ ಶ್ರೀಗಳು

ಶ್ರೀ ಮಠದ ಶಿವಲಿಂಗಕ್ಕೆ ರುದ್ರಾಭಿಷೇಕ ನೇರವೇರಿದ ಶ್ರೀಗಳು

45

ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಂದ ರುದ್ರಾಭಿಷೇಕ

ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಂದ ರುದ್ರಾಭಿಷೇಕ

55

ನಾಡಿನ ಜನತೆಗೆ ಶಾಂತಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸಿದ ಶ್ರೀಗಳು

ನಾಡಿನ ಜನತೆಗೆ ಶಾಂತಿ, ನೆಮ್ಮದಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸಿದ ಶ್ರೀಗಳು

click me!

Recommended Stories