Published : Jun 26, 2021, 10:54 AM ISTUpdated : Jun 26, 2021, 10:57 AM IST
ದಕ್ಷಿಣ ಕನ್ನಡ(ಜೂ.26): ಕರಾವಳಿಯ ಮತ್ತೊಂದು ಸೇತುವೆಯ ಬುಡ ಅಲುಗಾಡಿಸಲು ಹೊರಟ ಅಕ್ರಮ ಮರಳು ದಂಧೆಕೋರರಿಗೆ ಲೇಡಿ ತಹಶೀಲ್ದಾರ್ ಶಾಕ್ ಕೊಟ್ಟ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೇ ಸೇತುವೆ ನಿನ್ನೆ(ಶುಕ್ರವಾರ) ನಡೆದಿದೆ.