ಉಡುಪಿ ಕೃಷ್ಣ ಮಠದಲ್ಲಿ ತಪ್ತ ಮುದ್ರಾಧಾರಣೆ

First Published Nov 26, 2020, 1:31 PM IST

ಶ್ರೀ ಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ದಿನವಾದ  ದೇವಪ್ರಬೋಧಿನಿ  ಏಕಾದಶಿಯಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು  ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು  ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು.

ಶ್ರೀ ಕೃಷ್ಣ ಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ
undefined
ದೇವಪ್ರಬೋಧಿನಿ ಏಕಾದಶಿಯಂದು ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹಾಗೂ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು.
undefined
ಪೇಜಾವರ ಶ್ರೀಪಾದರು ತಾವೇ ಮುದ್ರಾಧಾರಣೆ ಮಾಡಿಕೊಂಡು ಪರ್ಯಾಯ ಶ್ರೀಪಾದರಿಗೆ ಮುದ್ರಾಧಾರಣೆ ಮಾಡಿದರು.
undefined
ನಂತರ ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಭಕ್ತಾದಿಗಳಿಗೆ ತಪ್ತ ಮುದ್ರಾಧಾರಣೆ ನಡೆಸಿದರು.
undefined
ಮುದ್ರಾಧಾರಾಣೆಯಿಂದ, ಪಾಪಗಳು ಸುಟ್ಟು ಹೋಗುತ್ತವೆ ಎಂಬ ನಂಬಿಕೆ ಇದೆ.
undefined
ವೈಜ್ಞಾನಿಕವಾಗಿಯೂ, ಬೆಂಕಿಯಲ್ಲಿ ಕಾಯಿಸಿದ ಲೋಹದಿಂದ ದೇಹದ ಮೇಲೆ ಮುದ್ರಾಧಾರಣೆಯಿಂದ ಅನೇಕ ಬಗೆಯ ರೋಗಾಣುಗಳು ನಾಶವಾಗುತ್ತವೆ
undefined
ವೈಜ್ಞಾನಿಕ ಹಿನ್ನೆಲೆಯ ಮುದ್ರಾ ದಾರಣೆ
undefined
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆದ ಮುದ್ರಾ ದಾರಣೆ
undefined
ಉಡುಪಿ ಮಠದಲ್ಲಿ ನಡೆದಚಾತುರ್ಮಾಸ್ಯ
undefined
click me!