ಉಡುಪಿಯಲ್ಲಿ ಶ್ರೀಚಂದ್ರಮೌಳೀಶ್ವರ ದೇವಾಲಯದ ವಾರ್ಷಿಕ ರಥೋತ್ಸವ

First Published Dec 16, 2020, 3:58 PM IST

ಉಡುಪಿಯ ರಥಬೀದಿಯಲ್ಲಿರುವ ಶ್ರೀಚಂದ್ರಮೌಳೀಶ್ವರ ದೇವಾಲಯದ  ವಾರ್ಷಿಕ ರಥೋತ್ಸವ ಬುಧವಾರ ವೈಭದಿಂದ ಸಂಪನ್ನಗೊಂಡಿತು. ಪರ್ಯಾಯ ಅದಮಾರು ಪೀಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ನೂರಾರು ಮಂದಿ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಡುಪಿಯ ಚಂದ್ರಮೌಳೀಶ್ವರ ದೇಗುಲದ ವೈಭವದ ರಥೋತ್ಸವ
undefined
ಪರ್ಯಾಯ ಅದಮಾರು ಪೀಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮತ್ತು ನೂರಾರು ಮಂದಿ ಭಕ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
undefined
ವೈಭದಿಂದ ಸಂಪನ್ನಗೊಂಡ ಚಂದ್ರಮೌಳೀಶ್ವರ ರಥೋತ್ಸವ
undefined
ಉಡುಪಿಯ ರಥಬೀದಿಯಲ್ಲಿರುವ ಶ್ರೀಚಂದ್ರಮೌಳೀಶ್ವರ ದೇವಾಲಯದ ವಾರ್ಷಿಕ ರಥೋತ್ಸವ
undefined
ಉಡುಪಿಯ ರಥೋತ್ಸವದಲ್ಲಿ ಸೇರಿದ್ದ ಭಕ್ತವೃಂದ
undefined
click me!