ಈ ಕಾರ್ಯಕ್ರಮದಲ್ಲಿ ಕೊರೊನಾ ನೊಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ನಗರ ಪೊಲೀಸ್ ಠಾಣಾಧಿಕಾರಿ ಸಕ್ತಿವೇಲು ಅತಿಥಿಗಳಾಗಿದ್ದರು. ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಪ್ರಾಸ್ತವಿಕ ನುಡಿಗಳಾಡಿದರು. ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ವಂದಿಸಿದರು.
ಈ ಕಾರ್ಯಕ್ರಮದಲ್ಲಿ ಕೊರೊನಾ ನೊಡಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ನಗರ ಪೊಲೀಸ್ ಠಾಣಾಧಿಕಾರಿ ಸಕ್ತಿವೇಲು ಅತಿಥಿಗಳಾಗಿದ್ದರು. ಸಮಿತಿಯ ಪ್ರಧಾನ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಪ್ರಾಸ್ತವಿಕ ನುಡಿಗಳಾಡಿದರು. ಸಹಸಂಚಾಲಕ ತಾರಾನಾಥ್ ಮೇಸ್ತ ಶಿರೂರು ವಂದಿಸಿದರು.