ಗೃಹ ಕಚೇರಿ ಕೃಷ್ಣಾದಿಂದ ವರ್ಚುಯಲ್ ಕಾರ್ಯಕ್ರಮದ ಮೂಲಕ ಶಿಲಾನ್ಯಾಸ ನೆರವೇರಿಸಿದ ಅವರು, ರಾಜ್ಯದಲ್ಲೇ ಪ್ರಪ್ರಥಮವಾಗಿ ಹೆಚ್ಚಿನ ಸಾಮರ್ಥ್ಯದ ಘಟಕವನ್ನು ಸ್ಥಾಪಿಸಲಾಗುತ್ತಿದೆ. ಬೆಂಗಳೂರಿನಲ್ಲಿ ನಿತ್ಯ 5,000 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ತ್ಯಾಜ್ಯದಿಂದ ಜೈವಿಕ ಇಂಧನ, ಕಾಂಪೋಸ್ಟ್ ಗೊಬ್ಬರ, ತ್ಯಾಜ್ಯ ವಿದ್ಯುತ್ ಉತ್ಪಾದನೆ ಮೂಲಕ ಕಡಿಮೆ ಖರ್ಚಿನೊಂದಿಗೆ ವೈಜ್ಞಾನಿಕವಾಗಿ ವಿಲೇವಾರಿ ಮಾಡಬಹುದು. ಎಲ್ಲರೂ ಹಸಿ ಹಾಗೂ ಒಣ ಕಸ ಬೇರ್ಪಡಿಸಿ ನೀಡಿ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದರು.
ಗೃಹ ಕಚೇರಿ ಕೃಷ್ಣಾದಿಂದ ವರ್ಚುಯಲ್ ಕಾರ್ಯಕ್ರಮದ ಮೂಲಕ ಶಿಲಾನ್ಯಾಸ ನೆರವೇರಿಸಿದ ಅವರು, ರಾಜ್ಯದಲ್ಲೇ ಪ್ರಪ್ರಥಮವಾಗಿ ಹೆಚ್ಚಿನ ಸಾಮರ್ಥ್ಯದ ಘಟಕವನ್ನು ಸ್ಥಾಪಿಸಲಾಗುತ್ತಿದೆ. ಬೆಂಗಳೂರಿನಲ್ಲಿ ನಿತ್ಯ 5,000 ಟನ್ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ತ್ಯಾಜ್ಯದಿಂದ ಜೈವಿಕ ಇಂಧನ, ಕಾಂಪೋಸ್ಟ್ ಗೊಬ್ಬರ, ತ್ಯಾಜ್ಯ ವಿದ್ಯುತ್ ಉತ್ಪಾದನೆ ಮೂಲಕ ಕಡಿಮೆ ಖರ್ಚಿನೊಂದಿಗೆ ವೈಜ್ಞಾನಿಕವಾಗಿ ವಿಲೇವಾರಿ ಮಾಡಬಹುದು. ಎಲ್ಲರೂ ಹಸಿ ಹಾಗೂ ಒಣ ಕಸ ಬೇರ್ಪಡಿಸಿ ನೀಡಿ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದರು.