ಹಾವೇರಿ: ಪ್ರವಾಹದಲ್ಲಿ ಕೊಚ್ಚಿ ಹೋದ ಯುವಕ

Suvarna News   | Asianet News
Published : Aug 09, 2020, 01:44 PM ISTUpdated : Aug 09, 2020, 01:47 PM IST

ಹಾವೇರಿ(ಆ.09): ಪ್ರವಾಹದಲ್ಲಿ ಯುವಕನೊಬ್ಬ ಕೊಚ್ಚಿ ಹೋದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಇನಾಂಲಕಮಾಪುರ ಗ್ರಾಮದಲ್ಲಿ ನಡೆದಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ವರದಾ ನದಿ ತುಂಬಿ ಹರಿಯುತ್ತಿದೆ. ಜಿಲ್ಲೆಯ ಎಲ್ಲ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ರೈತರು ಕಂಗಾಲಾಗಿದ್ದಾರೆ.

PREV
14
ಹಾವೇರಿ: ಪ್ರವಾಹದಲ್ಲಿ ಕೊಚ್ಚಿ ಹೋದ ಯುವಕ

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ ನದಿ 

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ ನದಿ 

24

ದನ ಮೇಯಿಸಿಕೊಂಡು ಮನೆಗೆ ಮರಳುವಾಗ ಪ್ರವಾಹದ ಮಧ್ಯೆ ಸಿಲುಕಿ ನೀರು ಪಾಲಾದ ಚಂದ್ರೂ ದಳವಾಯಿ(25) ಎಂಬ ಯುವಕ 

ದನ ಮೇಯಿಸಿಕೊಂಡು ಮನೆಗೆ ಮರಳುವಾಗ ಪ್ರವಾಹದ ಮಧ್ಯೆ ಸಿಲುಕಿ ನೀರು ಪಾಲಾದ ಚಂದ್ರೂ ದಳವಾಯಿ(25) ಎಂಬ ಯುವಕ 

34

ಯುವಕನ ಶೋಧಕ್ಕಾಗಿ ಕಾರ್ಯಾಚರಣೆ ನಡೆಸಿರುವ ಅಗ್ನಿಶಾಮಕ ಸಿಬ್ಬಂದಿ

ಯುವಕನ ಶೋಧಕ್ಕಾಗಿ ಕಾರ್ಯಾಚರಣೆ ನಡೆಸಿರುವ ಅಗ್ನಿಶಾಮಕ ಸಿಬ್ಬಂದಿ

44

ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ

click me!

Recommended Stories