ಬಸವಣ್ಣನವರ ಐಕ್ಯಮಂಟಪದ ಬಳಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳಿಗೆ ಕಾಯಿ ಒಡೆದು, ನದಿಯಲ್ಲಿ ಇಳಿದು ನಮಸ್ಕರಿಸಿ ಪೂಜೆ ಸಲ್ಲಿಸಿದ ಯುವಕರು. ನದಿ ಪೂಜೆ ಬಳಿಕ ಸಂಗಮನಾಥ ದೇವರಿಗೂ ಪೂಜೆ ಸಲ್ಲಿಸಿದ್ದಾರೆ.
ಬಸವಣ್ಣನವರ ಐಕ್ಯಮಂಟಪದ ಬಳಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ ನದಿಗಳಿಗೆ ಕಾಯಿ ಒಡೆದು, ನದಿಯಲ್ಲಿ ಇಳಿದು ನಮಸ್ಕರಿಸಿ ಪೂಜೆ ಸಲ್ಲಿಸಿದ ಯುವಕರು. ನದಿ ಪೂಜೆ ಬಳಿಕ ಸಂಗಮನಾಥ ದೇವರಿಗೂ ಪೂಜೆ ಸಲ್ಲಿಸಿದ್ದಾರೆ.