PM ಮನ್‌ಧನ್ ಯೋಜನೆ ಮೂಲಕ ರೈತರು ನಿವೃತ್ತಿ ವೇತನ ಪಡೆಯುವುದು ಹೇಗೆ?

Published : Apr 24, 2020, 05:59 PM IST

ಭಾರತ ಕೃಷಿ ಪ್ರಧಾನ ದೇಶ. ರೈತನೇ ಆಧಾರ. ಹೀಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಮನ್‌ಧನ್ ಯೋಜನೆ ಮೂಲಕ ರೈತರಿಗೆ ನಿವೃತ್ತಿ ವೇತನ ನೀಡುತ್ತಿದೆ. ಈ ಯೋಜನೆ ಮೂಲಕ ರೈತ ಪ್ರತಿ ತಿಂಗಳು 3,000 ರೂಪಾಯಿ ನಿವೃತ್ತಿ ವೇತನ ವೇತನ ಪಡೆಯುತ್ತಾನೆ. ಅಂದರೆ ವಾರ್ಷಿಕ 36,000 ರೂಪಾಯಿ ರೈತನಿ ಕೇಂದ್ರ ಸರ್ಕಾರ ನೀಡಲಿದೆ. ಈ ಯೋಜನೆ ಮೂಲಕ ರೈತರು ನಿವೃತ್ತಿ ವೇತನ ಪಡೆಯುವುದು ಹೇಗೆ? ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

PREV
110
PM ಮನ್‌ಧನ್ ಯೋಜನೆ ಮೂಲಕ ರೈತರು ನಿವೃತ್ತಿ ವೇತನ ಪಡೆಯುವುದು ಹೇಗೆ?

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ PM ಕಿಸಾನ್ ಮನ್‌ಧನ್ ಯೋಜನೆ ಜಾರಿಗೆ ತಂದಿದ್ದಾರೆ

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ PM ಕಿಸಾನ್ ಮನ್‌ಧನ್ ಯೋಜನೆ ಜಾರಿಗೆ ತಂದಿದ್ದಾರೆ

210

ವಾರ್ಷಿಕ 660 ರೂಪಾಯಿ ಪಾವತಿಸಿದರೆ ನಿವೃತ್ತಿ ವೇತನವಾಗಿ ಪ್ರತಿ ತಿಂಗಳು 3000 ರೂಪಾಯಿ ಕೇಂದ್ರ ಸರ್ಕಾರ ನೀಡಲಿದೆ

ವಾರ್ಷಿಕ 660 ರೂಪಾಯಿ ಪಾವತಿಸಿದರೆ ನಿವೃತ್ತಿ ವೇತನವಾಗಿ ಪ್ರತಿ ತಿಂಗಳು 3000 ರೂಪಾಯಿ ಕೇಂದ್ರ ಸರ್ಕಾರ ನೀಡಲಿದೆ

310

ಇಳಿ ವಯಸ್ಸಿನ ರೈತರು ಹಾಗೂ ಕಡಿಮೆ ಪ್ರದೇಶದಲ್ಲಿ ಬೆಳೆ ಬೆಳೆಯುವ ರೈತರಿಗೆ ಹೆಚ್ಚಿನ ಅನೂಕೂಲ

ಇಳಿ ವಯಸ್ಸಿನ ರೈತರು ಹಾಗೂ ಕಡಿಮೆ ಪ್ರದೇಶದಲ್ಲಿ ಬೆಳೆ ಬೆಳೆಯುವ ರೈತರಿಗೆ ಹೆಚ್ಚಿನ ಅನೂಕೂಲ

410

ಈ ಯೋಜನೆಯ ಅಡಿ 18 ರಿಂದ 40 ವಯಸ್ಸಿನ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು

ಈ ಯೋಜನೆಯ ಅಡಿ 18 ರಿಂದ 40 ವಯಸ್ಸಿನ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು

510

60 ವಯಸ್ಸು ದಾಟಿದ ರೈತರಿಗೆ ಪ್ರತಿ ತಿಂಗಳು 3,000 ರೂಪಾಯಿ ನಿವೃತ್ತಿ ವೇತನ ಸಿಗಲಿದೆ

60 ವಯಸ್ಸು ದಾಟಿದ ರೈತರಿಗೆ ಪ್ರತಿ ತಿಂಗಳು 3,000 ರೂಪಾಯಿ ನಿವೃತ್ತಿ ವೇತನ ಸಿಗಲಿದೆ

610

ರೈತ ಸಾವನ್ನಪ್ಪಿದರೆ  ಆತನ ಪತ್ನಿಗೆ ಶೇಕಡಾ 50 ರಷ್ಟು ಅಂದರೆ ಪ್ರತಿ ತಿಂಗಳು 1,500 ರೂಪಾಯಿ ವೇತನ ಸಿಗಲಿದೆ. ಕುಟುಂಬದಲ್ಲಿ ಕೇವಲ ಪತ್ನಿ ಮಾತ್ರ  ಶೇಕಡಾ 50 ರಷ್ಟು ನಿವೃತ್ತಿ ವೇತನ ಪಡೆಯಲು ಅರ್ಹರು

ರೈತ ಸಾವನ್ನಪ್ಪಿದರೆ  ಆತನ ಪತ್ನಿಗೆ ಶೇಕಡಾ 50 ರಷ್ಟು ಅಂದರೆ ಪ್ರತಿ ತಿಂಗಳು 1,500 ರೂಪಾಯಿ ವೇತನ ಸಿಗಲಿದೆ. ಕುಟುಂಬದಲ್ಲಿ ಕೇವಲ ಪತ್ನಿ ಮಾತ್ರ  ಶೇಕಡಾ 50 ರಷ್ಟು ನಿವೃತ್ತಿ ವೇತನ ಪಡೆಯಲು ಅರ್ಹರು

710

ಈ ಯೋಜನೆ ಲಾಭ ಪಡೆಯಲು ಯಾವುದೇ ನೋಂದಾವಣಿ  ಶುಲ್ಕವಿಲ್ಲ, ಇಷ್ಟೇ ಅಲ್ಲ ದಾಖಲೆ  ಸಲ್ಲಿಸಿದ ಹಲವು ರೈತರಿಗೂ ಕೇಂದ್ರ ಸರ್ಕಾರ ವೇತನ ನೀಡುತ್ತಿದೆ

ಈ ಯೋಜನೆ ಲಾಭ ಪಡೆಯಲು ಯಾವುದೇ ನೋಂದಾವಣಿ  ಶುಲ್ಕವಿಲ್ಲ, ಇಷ್ಟೇ ಅಲ್ಲ ದಾಖಲೆ  ಸಲ್ಲಿಸಿದ ಹಲವು ರೈತರಿಗೂ ಕೇಂದ್ರ ಸರ್ಕಾರ ವೇತನ ನೀಡುತ್ತಿದೆ

810

ಸರ್ಕಾರದ ಅಧೀಕೃತ pension yojana ತಾಣದಲ್ಲಿನ  PM-KMYನಲ್ಲಿ ಹೆಸರು ನೋಂದಾಯಿಸಿ ದಾಖಲೆ ಸಲ್ಲಿಸುವ ಅವಕಾಶವಿದೆ

ಸರ್ಕಾರದ ಅಧೀಕೃತ pension yojana ತಾಣದಲ್ಲಿನ  PM-KMYನಲ್ಲಿ ಹೆಸರು ನೋಂದಾಯಿಸಿ ದಾಖಲೆ ಸಲ್ಲಿಸುವ ಅವಕಾಶವಿದೆ

910

ಹತ್ತಿರದ ಸರ್ಕಾರಿ ಸೇವಾ ಕಚೇರಿಗೆ ಭೇಟಿ ನೀಡಿ ರೈತರು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು

ಹತ್ತಿರದ ಸರ್ಕಾರಿ ಸೇವಾ ಕಚೇರಿಗೆ ಭೇಟಿ ನೀಡಿ ರೈತರು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು

1010

ರೈತನ ಆಧಾರ್ ಕಾರ್ಡ್ ನಂಬರ್ ಹಾಗೂ ಬ್ಯಾಂಕ್ ಖಾತೆ ವಿವರ ಕಡ್ಡಾಯವಾಗಿ ನೀಡಬೇಕು

ರೈತನ ಆಧಾರ್ ಕಾರ್ಡ್ ನಂಬರ್ ಹಾಗೂ ಬ್ಯಾಂಕ್ ಖಾತೆ ವಿವರ ಕಡ್ಡಾಯವಾಗಿ ನೀಡಬೇಕು

click me!

Recommended Stories