ಎಲ್ಲ ವಿಭಾಗದಲ್ಲೂ ಪ್ರಶಸ್ತಿ ಬಾಚಿಕೊಂಡ ಬಸವಣ್ಣ, ಒಂದೊಂದು ಪೋಟೋಗಳು ಕತೆ ಹೇಳ್ತವೆ!
First Published Oct 23, 2019, 6:11 PM ISTಮೈಸೂರು(ಅ. 23) ಮೈಸೂರು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ 65ನೇ ವನ್ಯಜೀವಿ ಸಪ್ತಾಹದ ಪ್ರಯುಕ್ತ ಆಯೋಜಿಸಿದ್ದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಕನ್ನಡಪ್ರಭ ಛಾಯಾಗ್ರಾಹಕ ಎಂ.ಎಸ್. ಬಸವಣ್ಣ (ಅನುರಾಗ್ ಬಸವರಾಜ್) ಅವರಿಗೆ ಮೂರು ವಿಭಾಗಗಳಲ್ಲೂ ಪ್ರಥಮ ಬಹುಮಾನ ಲಭಿಸಿದೆ. ಹಾಗಾದರೆ ಪ್ರಶಸ್ತಿಗೆ ಪಾತ್ರವಾದ ಪೋಟೋಗಳನ್ನು ನೋಡಿಕೊಂಡು ಬನ್ನಿ..