ನಂತರ ಮಾತನಾಡಿದ ನಟ ದುನಿಯಾ ವಿಜಯ್, ಬಳ್ಳಾರಿ ಬಿಸಿಲು ನಾಡು ಎಂದೆಷ್ಟೆ ನಾನು ತಿಳಿದಿದ್ದೆ, ಬಳ್ಳಾರಿಯಲ್ಲಿ ಪ್ರಕೃತಿ ಸೊಬಗನ್ನು ಕಣ್ತುಂಬಿಕೊಳ್ಳಬಹುದು ಎಂದು ನಾನು ಮಠಕ್ಕೆ ಭೇಟಿ ನೀಡಿದಾಗ ತಿಳಿಯಿತು. ಸಂಡೂರು ತಾಲೂಕಿನ ಪ್ರಕೃತಿ ಮಡಿನಲ್ಲಿರುವ ಅನ್ನಪೂರ್ಣೇಶ್ವರಿ ಮಠದ ಬಗ್ಗೆ ನಾನು ಕೇಳಿದ್ದೆ, ಆದರೆ ಈ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ತುಂಬಾ ದಿನದಿಂದ ಕಾಯುತ್ತಿದ್ದೆ, ಈಗ ಬರಲು ಅವಕಾಶ ಸಿಕ್ಕಿದೆ. ಮತ್ತೆ ಮತ್ತೆ ಬರಬೇಕು ಎನ್ನುಸುತ್ತಿದೆ. ಮತ್ತೊಮ್ಮೆ ಬರುತ್ತೇನೆ ಎಂದು ದುನಿಯಾ ವಿಜಯ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ನಂತರ ಮಾತನಾಡಿದ ನಟ ದುನಿಯಾ ವಿಜಯ್, ಬಳ್ಳಾರಿ ಬಿಸಿಲು ನಾಡು ಎಂದೆಷ್ಟೆ ನಾನು ತಿಳಿದಿದ್ದೆ, ಬಳ್ಳಾರಿಯಲ್ಲಿ ಪ್ರಕೃತಿ ಸೊಬಗನ್ನು ಕಣ್ತುಂಬಿಕೊಳ್ಳಬಹುದು ಎಂದು ನಾನು ಮಠಕ್ಕೆ ಭೇಟಿ ನೀಡಿದಾಗ ತಿಳಿಯಿತು. ಸಂಡೂರು ತಾಲೂಕಿನ ಪ್ರಕೃತಿ ಮಡಿನಲ್ಲಿರುವ ಅನ್ನಪೂರ್ಣೇಶ್ವರಿ ಮಠದ ಬಗ್ಗೆ ನಾನು ಕೇಳಿದ್ದೆ, ಆದರೆ ಈ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ತುಂಬಾ ದಿನದಿಂದ ಕಾಯುತ್ತಿದ್ದೆ, ಈಗ ಬರಲು ಅವಕಾಶ ಸಿಕ್ಕಿದೆ. ಮತ್ತೆ ಮತ್ತೆ ಬರಬೇಕು ಎನ್ನುಸುತ್ತಿದೆ. ಮತ್ತೊಮ್ಮೆ ಬರುತ್ತೇನೆ ಎಂದು ದುನಿಯಾ ವಿಜಯ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.