Published : Jun 09, 2020, 10:13 AM ISTUpdated : Jun 09, 2020, 10:16 AM IST
ಚಿರಂಜೀವಿ ಸರ್ಜಾ ಚಿರ ನಿದ್ರೆಗೆ ಜಾರಿದ್ದಾರೆ. ನಿನ್ನೆ, ಸೋಮವಾರ ಕನಕಪುರದ ನೆಲಗುಳಿ ಫಾರ್ಮ್ಹೌಸ್ನಲ್ಲಿ ಅವರ ಅಂತ್ಯಕ್ರಿಯೆ ನಡೆದಿದೆ. ಚಿರು ಅಗಲುವಿಕೆ ಕುಟುಂಬಕ್ಕೆ ಬಹುದೊಡ್ಡ ಆಘಾತ ನೀಡಿದ್ದರೆ, ಸ್ಯಾಂಡಲ್ವುಡ್ ತನ್ನ ಅಮೂಲ್ಯ ರತ್ನವೊಂದನ್ನು ಕಳೆದುಕೊಂಡ ಶೋಕದಲ್ಲಿದೆ. ತಾನೊಬ್ಬ ಸ್ಟಾರ್ ಎಂಬ ಅಹಂ ತೋರದೆ ಎಲ್ಲರೊಂದಿಗೂ ನಗುಮೊಗದಿಂದ ಖುಷಿ ಖುಷಿಯಾಗೇ ಇರುತ್ತಿದ್ದ ಚಿರುಗೆ ಬೇರೆಯವರ ಮುಖದಲ್ಲಿ ಖುಷಿ ಕಂಡು ತಾನೂ ಸಂತಸಪಡುತ್ತಿದ್ದರು ಎಂಬ ವಿಚಾರ ಇಡೀ ಕರ್ನಾಟಕಕ್ಕೇ ತಿಳಿದಿದೆ. ಆದರೆ ಅವರು ಆಸ್ಪತ್ರೆಗೆ ಕರೆದೊಯ್ಯುವಾಗಲೂ ತನ್ನವರ ಕಾಳಜಿ ಎಷ್ಟು ವಹಿಸಿದ್ದರೆಂಬುವುದಕ್ಕೆ ಅವರಾಡಿದ ಕೊನೆ ಮಾತುಗಳೇ ಸಾಕ್ಷಿ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.