ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪ್ರಚಾರ ಬಿರುಸಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಇಂದು ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆ ಹಾಗೂ ಗುರುಗಳ ಆಶೀರ್ವಾದ ಪಡೆದಿದ್ದಾರೆ. ಬಿಎಸ್ ವೈ ಶೃಂಗೇರಿ ಭೇಟಿಯ ಕೆಲವು ಫೋಟೋಗಳು ಇಲ್ಲಿವೆ.
ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಬಿಎಸ್ವೈ ಹಾಗೂ ಶೋಭಾ ಕರಂದ್ಲಾಜೆ ಶೃಂಗೇರಿಗೆ ಭೇಟಿ ನೀಡಿ ಗುರುಗಳಿಂದ ಆಶೀರ್ವಾದ ಪಡೆದರು.
ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಬಿಎಸ್ವೈ ಹಾಗೂ ಶೋಭಾ ಕರಂದ್ಲಾಜೆ ಶೃಂಗೇರಿಗೆ ಭೇಟಿ ನೀಡಿ ಗುರುಗಳಿಂದ ಆಶೀರ್ವಾದ ಪಡೆದರು.
24
ಶ್ರೀಗಳಿಂದ ಆಶೀರ್ವಾದ ಪಡೆಯುತ್ತಿರುವ ಬಿಎಸ್ವೈ
ಶ್ರೀಗಳಿಂದ ಆಶೀರ್ವಾದ ಪಡೆಯುತ್ತಿರುವ ಬಿಎಸ್ವೈ
34
ಯಡಿಯೂರಪ್ಪನವರಿಗೆ ಸಾಥ್ ನೀಡುತ್ತಿರುವ ಮಾಜಿ ಶಾಸಕ ಡಿ ಎನ್ ಜೀವರಾಜ್
ಯಡಿಯೂರಪ್ಪನವರಿಗೆ ಸಾಥ್ ನೀಡುತ್ತಿರುವ ಮಾಜಿ ಶಾಸಕ ಡಿ ಎನ್ ಜೀವರಾಜ್
44
ಶೋಭಾ ಕರಂದ್ಲಾಜೆ ಸ್ಪರ್ಧೆ ಖಚಿತ ಎಂದ ಬಿಎಸ್ವೈ
ಶೋಭಾ ಕರಂದ್ಲಾಜೆ ಸ್ಪರ್ಧೆ ಖಚಿತ ಎಂದ ಬಿಎಸ್ವೈ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.