ಗಿಡ ನೆಟ್ಟು ಪರಿಸರ ದಿನ ಆಚರಿಸಿದ ಯುವ ಸಂಸದ ತೇಜಸ್ವಿ

Published : Jun 05, 2019, 01:06 PM IST

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ನೂತನ ಸಂಸದ ತೇಜಸ್ವಿ ಸೂರ್ಯ ಜಯನಗರ ಹಾಗೂ ಕನಕಪುರ ರಸ್ತೆಯಲ್ಲಿ ಗಿಡನೆಟ್ಟರು. ಅಲ್ಲದೇ ಶ್ರಮದಾನ ಮಾಡುವ ಮೂಲಕ ಪರಸರ ಪ್ರೇಮ ಮೆರೆದರು. 

PREV
15
ಗಿಡ ನೆಟ್ಟು ಪರಿಸರ ದಿನ ಆಚರಿಸಿದ ಯುವ ಸಂಸದ ತೇಜಸ್ವಿ
ಕನಕಪುರ ರಸ್ತೆಯಲ್ಲಿ ಇಂದು ಶ್ರಮದಾನ ಕಾರ್ಯದಲ್ಲಿ ಭಾಗವಹಿಸಿದ ತೇಜಸ್ವಿ ಸೂರ್ಯ, ನಟಿ ಸಂಯುಕ್ತಾ
ಕನಕಪುರ ರಸ್ತೆಯಲ್ಲಿ ಇಂದು ಶ್ರಮದಾನ ಕಾರ್ಯದಲ್ಲಿ ಭಾಗವಹಿಸಿದ ತೇಜಸ್ವಿ ಸೂರ್ಯ, ನಟಿ ಸಂಯುಕ್ತಾ
25
ಜಯನಗರದಲ್ಲಿ ನಡೆದ ವಿಶ್ವ ಪರಿಸರ ದಿನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕಿ ಸೌಮ್ಯಾ ರೆಡ್ಡಿ
ಜಯನಗರದಲ್ಲಿ ನಡೆದ ವಿಶ್ವ ಪರಿಸರ ದಿನದಲ್ಲಿ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕಿ ಸೌಮ್ಯಾ ರೆಡ್ಡಿ
35
ಪರಿಸರ ದಿನದ ಹಿನ್ನೆಲೆಯಲ್ಲಿ ಗಿಡ ನೆಟ್ಟ ಯುವ ಸಂಸದ ತೇಜಸ್ವಿ ಹಾಗೂ ನಟಿ ಸಂಯುಕ್ತಾ
ಪರಿಸರ ದಿನದ ಹಿನ್ನೆಲೆಯಲ್ಲಿ ಗಿಡ ನೆಟ್ಟ ಯುವ ಸಂಸದ ತೇಜಸ್ವಿ ಹಾಗೂ ನಟಿ ಸಂಯುಕ್ತಾ
45
ಜನರೊಂದಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ
ಜನರೊಂದಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ
55
ಯುವ ಸಂಸದ ತೇಜಸ್ವಿ ಸೂರ್ಯಗೆ ಸನ್ಮಾನ
ಯುವ ಸಂಸದ ತೇಜಸ್ವಿ ಸೂರ್ಯಗೆ ಸನ್ಮಾನ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories