ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ: ಸಿಎಂ ಯಡಿಯೂರಪ್ಪ

Published : Sep 17, 2019, 04:49 PM ISTUpdated : Sep 17, 2019, 05:25 PM IST

ಕಲಬುರಗಿ: (ಸೆ.17) ಕಲಬುರಗಿಯಲ್ಲಿ ಕರ್ನಾಟಕ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಲ್ಯಾಣ‌ ಪ್ರದೇಶವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬಿ. ಎಸ್. ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬರುವ ಬಜೆಟ್ ನಲ್ಲಿ ಬಜೆಟ್‍ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು, ನನ್ನ ಅವಧಿಯಲ್ಲಿ ಇದು ಹೈ.ಕ.ಪ್ರದೇಶವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಎಂದು ಮರುನಾಮಕರಣ ಮಾಡುತ್ತಿರುವುದು ನನಗೆ ಅತೀವ ಸಂತೋಷವಾಗಿದೆ ಎಂದು ಹೇಳಿದ್ದಾರೆ. 

PREV
17
ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ: ಸಿಎಂ ಯಡಿಯೂರಪ್ಪ
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಿಎಸ್ ವೈಗೆ ಜಿಲ್ಲಾಡಳಿತದಿಂದ ಸ್ವಾಗತ
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಿಎಸ್ ವೈಗೆ ಜಿಲ್ಲಾಡಳಿತದಿಂದ ಸ್ವಾಗತ
27
ನಗರದ ಎಸ್.ವಿ.ಪಿ. ವೃತ್ತದಲ್ಲಿರುವ ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ
ನಗರದ ಎಸ್.ವಿ.ಪಿ. ವೃತ್ತದಲ್ಲಿರುವ ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ
37
ಕಲ್ಯಾಣ ಕರ್ನಾಟಕ ಮಠಾಧೀಶರ ವೇದಿಕೆಯಿಂದ ಸಿಎಂಗೆ ಸನ್ಮಾನ
ಕಲ್ಯಾಣ ಕರ್ನಾಟಕ ಮಠಾಧೀಶರ ವೇದಿಕೆಯಿಂದ ಸಿಎಂಗೆ ಸನ್ಮಾನ
47
ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಭವ್ಯ ಸ್ವಾಗತ
ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಭವ್ಯ ಸ್ವಾಗತ
57
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬರುವ ಬಜೆಟ್ ನಲ್ಲಿ ಬಜೆಟ್‍ನಲ್ಲಿ ವಿಶೇಷ ಅನುದಾನ ಬಿಡುಗಡೆ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬರುವ ಬಜೆಟ್ ನಲ್ಲಿ ಬಜೆಟ್‍ನಲ್ಲಿ ವಿಶೇಷ ಅನುದಾನ ಬಿಡುಗಡೆ
67
ಈ ಭಾಗದಲ್ಲಿರುವ ಖಾಲಿ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುವ ಮೂಲಕ ಸ್ಥಳೀಯರಿಗೆ ಉದ್ಯೋಗ
ಈ ಭಾಗದಲ್ಲಿರುವ ಖಾಲಿ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುವ ಮೂಲಕ ಸ್ಥಳೀಯರಿಗೆ ಉದ್ಯೋಗ
77
ಈ ಭಾಗದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ
ಈ ಭಾಗದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories