ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ: ಸಿಎಂ ಯಡಿಯೂರಪ್ಪ

First Published Sep 17, 2019, 4:49 PM IST

ಕಲಬುರಗಿ: (ಸೆ.17) ಕಲಬುರಗಿಯಲ್ಲಿ ಕರ್ನಾಟಕ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಲ್ಯಾಣ‌ ಪ್ರದೇಶವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬಿ. ಎಸ್. ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬರುವ ಬಜೆಟ್ ನಲ್ಲಿ ಬಜೆಟ್‍ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು, ನನ್ನ ಅವಧಿಯಲ್ಲಿ ಇದು ಹೈ.ಕ.ಪ್ರದೇಶವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಎಂದು ಮರುನಾಮಕರಣ ಮಾಡುತ್ತಿರುವುದು ನನಗೆ ಅತೀವ ಸಂತೋಷವಾಗಿದೆ ಎಂದು ಹೇಳಿದ್ದಾರೆ. 

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸಿಎಂ ಬಿಎಸ್ ವೈಗೆ ಜಿಲ್ಲಾಡಳಿತದಿಂದ ಸ್ವಾಗತ
undefined
ನಗರದ ಎಸ್.ವಿ.ಪಿ. ವೃತ್ತದಲ್ಲಿರುವ ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ
undefined
ಕಲ್ಯಾಣ ಕರ್ನಾಟಕ ಮಠಾಧೀಶರ ವೇದಿಕೆಯಿಂದ ಸಿಎಂಗೆ ಸನ್ಮಾನ
undefined
ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಭವ್ಯ ಸ್ವಾಗತ
undefined
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬರುವ ಬಜೆಟ್ ನಲ್ಲಿ ಬಜೆಟ್‍ನಲ್ಲಿ ವಿಶೇಷ ಅನುದಾನ ಬಿಡುಗಡೆ
undefined
ಈ ಭಾಗದಲ್ಲಿರುವ ಖಾಲಿ ಹುದ್ದೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುವ ಮೂಲಕ ಸ್ಥಳೀಯರಿಗೆ ಉದ್ಯೋಗ
undefined
ಈ ಭಾಗದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ
undefined
click me!