ಮಳೆ ನೀರಲ್ಲಿ ಮುಳುಗಿದ ಕರ್ನಾಟಕದ ಕರುಣಾಜನಕ ಚಿತ್ರಗಳು!
First Published Aug 7, 2019, 4:07 PM ISTರಾಜ್ಯದ ಅರ್ಧಕ್ಕೂ ಹೆಚ್ಚು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹವನ್ನೆದುರಿಸುತ್ತಿದೆ. ರಾಜ್ಯದ ವಿವಿಧೆಡೆ ಮಳೆ ಅವಾಂತರ ಸೃಷ್ಟಿಸಿದ್ದು, ಜನರು ಕಂಗಾಲಾಗಿದ್ದಾರೆ. ವರುಣನ ಆರ್ಭಟಕ್ಕೆ ಮನೆ, ರಸ್ತೆಗಳು ಕುಸಿಯುತ್ತಿದ್ದು ಮೂಕ ಪ್ರಾಣಿಗಳು ನಿಂತಲ್ಲೇ ಪ್ರಾಣ ಕಳೆದುಕೊಂಡಿವೆ. ಮಳೆ ನೀರಲ್ಲಿ ಮುಳುಗಿದ ಕರ್ನಾಟಕದ ಕೆಲ ಕರುಣಾಜನಕ ಚಿತ್ರಗಳು