ರಾಜ್ಯದಲ್ಲಿ ನಾಮಪತ್ರ ಸಲ್ಲಿಸಿದ ಘಟಾನುಘಟಿಗಳು...

Published : Mar 25, 2019, 06:01 PM IST

ಕರ್ನಾಟಕದಲ್ಲಿ ನಡೆಯುವ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಾ.26 ಕಡೆಯ ದಿನವಾಗಿದ್ದು, ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಸೇರಿ ಅನೇಕರು ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. 

PREV
116
ರಾಜ್ಯದಲ್ಲಿ ನಾಮಪತ್ರ ಸಲ್ಲಿಸಿದ ಘಟಾನುಘಟಿಗಳು...
ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೋಯ್ಲಿ.
ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೋಯ್ಲಿ.
216
ಚಾಮರಾಜನಗರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆರ್.ಧ್ರುವನಾರಾಯಣ್.
ಚಾಮರಾಜನಗರ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಆರ್.ಧ್ರುವನಾರಾಯಣ್.
316
ಚಿಕ್ಕಬಳ್ಳಾಪುರದಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ದ್ವಾರಕನಾಥ್.
ಚಿಕ್ಕಬಳ್ಳಾಪುರದಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ದ್ವಾರಕನಾಥ್.
416
ಚಿತ್ರದುರ್ಗ ಚಂದ್ರಪ್ಪ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ವಿಶೇಷ ಪೂಜೆ ಸಲ್ಲಿಸಿದರು.
ಚಿತ್ರದುರ್ಗ ಚಂದ್ರಪ್ಪ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ವಿಶೇಷ ಪೂಜೆ ಸಲ್ಲಿಸಿದರು.
516
ತುಮಕೂರಿನಲ್ಲಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲು ಹೊರಟ ದೇವೇಗೌಡರು.
ತುಮಕೂರಿನಲ್ಲಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲು ಹೊರಟ ದೇವೇಗೌಡರು.
616
ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ತುಮಕೂರಿನಲ್ಲಿ ದೇವೇಗೌಡರು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ತುಮಕೂರಿನಲ್ಲಿ ದೇವೇಗೌಡರು ನಾಮಪತ್ರ ಸಲ್ಲಿಸಿದರು.
716
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಮಿಥುನ್ ರೈ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಮಿಥುನ್ ರೈ.
816
ಕೋಲಾರ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ.
ಕೋಲಾರ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ.
916
ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪ.
ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪ.
1016
ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು.
ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು.
1116
ಮಂಡ್ಯದಲ್ಲಿ ಸಿಎಂ ಪುತ್ರ ಕುಮಾರಸ್ವಾಮಿಯಿಂದ ನಾಮಪತ್ರ ಸಲ್ಲಿಕೆ.
ಮಂಡ್ಯದಲ್ಲಿ ಸಿಎಂ ಪುತ್ರ ಕುಮಾರಸ್ವಾಮಿಯಿಂದ ನಾಮಪತ್ರ ಸಲ್ಲಿಕೆ.
1216
ಉಡುಪಿ-ಚಿಕ್ಕಮಗಳೂರು ಜೆಡಿಎಸ್-ಕೈ ಅಭ್ಯರ್ಥಿಯಿಂದ ಶ್ರೀ ಕೃಷ್ಣ ದರ್ಶನ.
ಉಡುಪಿ-ಚಿಕ್ಕಮಗಳೂರು ಜೆಡಿಎಸ್-ಕೈ ಅಭ್ಯರ್ಥಿಯಿಂದ ಶ್ರೀ ಕೃಷ್ಣ ದರ್ಶನ.
1316
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್ ಸಿಂಹ ನಾಮಪತ್ರ ಸಲ್ಲಿಕೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪ್ ಸಿಂಹ ನಾಮಪತ್ರ ಸಲ್ಲಿಕೆ.
1416
ಕೈ ಮುಖಂಡರೊಂದಿಗೆ ರಿಜ್ವಾನ್ ಅರ್ಷದ್ ಬೆ.ಸೆಂಟ್ರಲ್‌ಗೆ ಉಮೇದುವಾರಿಕೆ ಸಲ್ಲಿಸಿದರು.
ಕೈ ಮುಖಂಡರೊಂದಿಗೆ ರಿಜ್ವಾನ್ ಅರ್ಷದ್ ಬೆ.ಸೆಂಟ್ರಲ್‌ಗೆ ಉಮೇದುವಾರಿಕೆ ಸಲ್ಲಿಸಿದರು.
1516
ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ತುಮಕೂರಿನಿಂದ ಮುದ್ದೆ ಹನುಮೇಗೌಡ ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ತುಮಕೂರಿನಿಂದ ಮುದ್ದೆ ಹನುಮೇಗೌಡ ನಾಮಪತ್ರ ಸಲ್ಲಿಸಿದರು.
1616
ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜಯ್ ಶಂಕರ್ ನಾಮಪತ್ರ ಸಲ್ಲಿಸಿದರು.
ಮೈಸೂರು-ಕೊಡಗು ಕಾಂಗ್ರೆಸ್ ಅಭ್ಯರ್ಥಿಯಾಗಿ ವಿಜಯ್ ಶಂಕರ್ ನಾಮಪತ್ರ ಸಲ್ಲಿಸಿದರು.
click me!

Recommended Stories