Published : Jul 27, 2019, 03:40 PM ISTUpdated : Oct 15, 2020, 03:05 PM IST
ಈ ದೇಶ ಎಂದೂ ಮರೆಯದ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ. ಸುಭದ್ರ ಭಾರತದ ಕನಸು ಕಂಡ, ಅದರ ನಿರ್ಮಾಣಕ್ಕಾಗಿ ಕಾಯಾ, ವಾಚಾ, ಮನಸಾ ದುಡಿದ ಧೀಮಂತ ವ್ಯಕ್ತಿ. ಸಾವಿರಾರು ಯುವಕರಿಗೆ ಕನಸು ಕಟ್ಟಿಕೊಟ್ಟ. ದೇಶಕ್ಕಾಗಿ ದುಡಿಯಲು ಪ್ರೇರಣೆ ನೀಡುತ್ತಿದ್ದ, ತಾವೂ ಅದೇ ರೀತಿ ದುಡಿಯುತ್ತಿದ್ದ ಭಾರತ ರತ್ನ ಎಪಿಜೆ ಅಬ್ದುಲ್ ಕಲಾಂ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.