ಕಾಲ್ನಡಿಗೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆನಂದ್ ಸಿಂಗ್

Published : Jul 26, 2019, 05:45 PM ISTUpdated : Jul 26, 2019, 05:53 PM IST

ರಾಜ್ಯ ರಾಜಕೀಯದಲ್ಲಿ ಅತೃಪ್ತ ಶಾಸಕರ ಪ್ರಹಸನ ಮುಗಿದು ಮೈತ್ರಿ ಸರ್ಕಾರ ಪತನವಾಗಿ ಬಿಎಸ್ ವೈ ನೇತೃತ್ವದಲ್ಲಿ ಸರ್ಕಾರ ರಚನೆಯಾಗುತ್ತಿದೆ. ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದ್ದ ಆನಂದ್ ಸಿಂಗ್ ಇದೀಗ ರಾಜಕೀಯದಿಂದ ದೂರ ಉಳಿದು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ತಿರುಪತಿ ಭೇಟಿಯ ಕೆಲವು ಫೋಟೋಗಳು ಇಲ್ಲಿವೆ ನೋಡಿ.  

PREV
16
ಕಾಲ್ನಡಿಗೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆನಂದ್ ಸಿಂಗ್
ಬೆಂಬಲಿಗರೊಂದಿಗೆ ತಿರುಪತಿ ತಿರುಮಲ ಬೆಟ್ಟ ಹತ್ತಿ ವೆಂಕಟೇಶ್ವರನ ದರ್ಶನ ಪಡೆದ ಆನಂದ್ ಸಿಂಗ್
ಬೆಂಬಲಿಗರೊಂದಿಗೆ ತಿರುಪತಿ ತಿರುಮಲ ಬೆಟ್ಟ ಹತ್ತಿ ವೆಂಕಟೇಶ್ವರನ ದರ್ಶನ ಪಡೆದ ಆನಂದ್ ಸಿಂಗ್
26
ತಿಮ್ಮಪ್ಪನ ದರ್ಶನ ಪಡೆದ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ್ ಸಿಂಗ್
ತಿಮ್ಮಪ್ಪನ ದರ್ಶನ ಪಡೆದ ಆನಂದ್ ಸಿಂಗ್ ಪುತ್ರ ಸಿದ್ಧಾರ್ಥ್ ಸಿಂಗ್
36
ಅತೃಪ್ತ ಶಾಸಕರ ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದವರು ಆನಂದ್ ಸಿಂಗ್
ಅತೃಪ್ತ ಶಾಸಕರ ರಾಜೀನಾಮೆ ಪರ್ವಕ್ಕೆ ನಾಂದಿ ಹಾಡಿದವರು ಆನಂದ್ ಸಿಂಗ್
46
ಜಿಂದಾಲ್‌ಗೆ ಭೂಮಿ ಮಾರಾಟ ಮಾಡುತ್ತಿರುವ ಸಮ್ಮಿಶ್ರ ಸರ್ಕಾರದ ಕ್ರಮವನ್ನು ಖಂಡಿಸಿ ರಾಜೀನಾಮೆ ನೀಡಿದ್ದರು.
ಜಿಂದಾಲ್‌ಗೆ ಭೂಮಿ ಮಾರಾಟ ಮಾಡುತ್ತಿರುವ ಸಮ್ಮಿಶ್ರ ಸರ್ಕಾರದ ಕ್ರಮವನ್ನು ಖಂಡಿಸಿ ರಾಜೀನಾಮೆ ನೀಡಿದ್ದರು.
56
ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು.
ವಿಜಯನಗರವನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು.
66
ರಾಜೀನಾಮೆ ಸಮಯದಲ್ಲಿ ಆಪರೇಶನ್ ಕಮಲಕ್ಕೆ ಒಳಗಾಗಿದ್ದರು ಎಂಬ ಮಾತು ಕೇಳಿ ಬಂದಿತ್ತು. ಆದರೆ ಇದನ್ನು ಆನಂದ್ ಸಿಂಗ್ ಅಲ್ಲಗಳೆದಿದ್ದಾರೆ.
ರಾಜೀನಾಮೆ ಸಮಯದಲ್ಲಿ ಆಪರೇಶನ್ ಕಮಲಕ್ಕೆ ಒಳಗಾಗಿದ್ದರು ಎಂಬ ಮಾತು ಕೇಳಿ ಬಂದಿತ್ತು. ಆದರೆ ಇದನ್ನು ಆನಂದ್ ಸಿಂಗ್ ಅಲ್ಲಗಳೆದಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories