NRIಗಳೊಂದಿಗೆ ಮಾತನಾಡಿದ ಸಿಎಂ BSY ಹೇಳಿದ್ದು ಒಂದೇ ಮಾತು
First Published Apr 26, 2020, 10:52 PM ISTಬೆಂಗಳೂರು(ಏ. 26) ಇಂಗ್ಲೆಂಡ್ ನಲ್ಲಿರುವ ಕನ್ನಡಿಗರ ಜೊತೆ ಸಿಎಂ ಬಿಎಸ್ ಯಡಿಯೂರಪ್ಪ ಸಂವಾದ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಲಾರ್ಡ್ ಚಾನ್ಸಲೆರ್ ಮತ್ತು ಸೆಕ್ರೆಟರಿ, ಪಾರ್ ಜಸ್ಟೀಸ್ , ಮೆಂಬರ್ ಆಫ್ ಪಾರ್ಲಿಮೆಂಟ್ ರಾಬರ್ಟ್ ಬಕ್ಲಂಡ್, ಜೊತೆಯೂ ಮಾತು ಕತೆ ನಡೆಸಿದ್ದಾರೆ. ನಾರ್ಥ್ ಸ್ವೀಡನ್ ಕೌನ್ಸಿಲರ್ ರವಿ ವೆಂಕಟೇಶ್, ವೆಸ್ಟ್ ಸ್ವಿಂಡನ ಕೌನ್ಸಿಲರ್ ಸುರೇಶ್ ಗತ್ತಾಪುರ ಕೂಡ ಸಂವಾದದಲ್ಲಿ ಭಾಗಿಯಾಗಿದ್ದರು. ಯುಕೆ ಕನ್ನಡ ಬಳಗದ ಸದಸ್ಯರು ಸಂವಾದದಲ್ಲಿ ಸ್ಥಿತಿಗತಿ ತಿಳಿಸಿದರು.