ಹೇಗೂ ಕ್ರೀಡಾ ಸಚಿವರಾದ ನಾರಾಯಣಗೌಡರು ಮುಖ್ಯಮಂತ್ರಿಗಳಿಗೆ ಹತ್ತಿರವಿದ್ದಾರೆ, ಮುಖ್ಯಮಂತ್ರಿ ಬಳಿ ಇನ್ನೊಂದು 500 ಕೋಟಿ ರುಪಾಯಿ ಅನುದಾನ ಕೇಳಿ. ಹೆಚ್ಚಿನ ಅನುದಾನ ಪಡೆದು ಕ್ರೀಡಾಂಗಣಗಳನ್ನ ಅಭಿವೃದ್ಧಿಪಡಿಸಿ ಎಂದು ಶಿವಲಿಂಗೇಗೌಡ ಸಲಹೆ ನೀಡಿದರು.
ಹೇಗೂ ಕ್ರೀಡಾ ಸಚಿವರಾದ ನಾರಾಯಣಗೌಡರು ಮುಖ್ಯಮಂತ್ರಿಗಳಿಗೆ ಹತ್ತಿರವಿದ್ದಾರೆ, ಮುಖ್ಯಮಂತ್ರಿ ಬಳಿ ಇನ್ನೊಂದು 500 ಕೋಟಿ ರುಪಾಯಿ ಅನುದಾನ ಕೇಳಿ. ಹೆಚ್ಚಿನ ಅನುದಾನ ಪಡೆದು ಕ್ರೀಡಾಂಗಣಗಳನ್ನ ಅಭಿವೃದ್ಧಿಪಡಿಸಿ ಎಂದು ಶಿವಲಿಂಗೇಗೌಡ ಸಲಹೆ ನೀಡಿದರು.