ಆದರೆ ಸದ್ಯ ಬಹುತೇಕ ಕ್ರೀಡೆಗಳು ಬಯೋ ಸೆಕ್ಯೂರ್ ವಾತಾವರಣದಲ್ಲಿ ನಡೆಯುತ್ತಿದ್ದು, ಇದೇ ವ್ಯವಸ್ಥೆಯನ್ನು ಅಳವಡಿಸಿಕೊಂಡು ಟೂರ್ನಿ ಆಯೋಜಿಸುವುದಾಗಿ ಪ್ರೊ ಕಬಡ್ಡಿಯ ಆಯೋಜಕ ಸಂಸ್ಥೆ ಮಶಾಲ್ ಸ್ಪೋರ್ಟ್ಸ್ನ ಮುಖ್ಯಸ್ಥ ಅನುಪಮ್ ಗೋಸ್ವಾಮಿ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
ಆದರೆ ಸದ್ಯ ಬಹುತೇಕ ಕ್ರೀಡೆಗಳು ಬಯೋ ಸೆಕ್ಯೂರ್ ವಾತಾವರಣದಲ್ಲಿ ನಡೆಯುತ್ತಿದ್ದು, ಇದೇ ವ್ಯವಸ್ಥೆಯನ್ನು ಅಳವಡಿಸಿಕೊಂಡು ಟೂರ್ನಿ ಆಯೋಜಿಸುವುದಾಗಿ ಪ್ರೊ ಕಬಡ್ಡಿಯ ಆಯೋಜಕ ಸಂಸ್ಥೆ ಮಶಾಲ್ ಸ್ಪೋರ್ಟ್ಸ್ನ ಮುಖ್ಯಸ್ಥ ಅನುಪಮ್ ಗೋಸ್ವಾಮಿ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.