ತಾಲೂಕು ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಜಮಾದಾರ್ ಬಿಜೆಪಿಯಿಂದ ಗೆದ್ದು ಅಧ್ಯಕ್ಷರಾಗಿದ್ದರೆ, ಭೀಮಾಶಂಕರ್ ಹೊನ್ನಿಕೇರಿ ಕಾಂಗ್ರೆಸ್ಸಿನಿಂದ ಗೆದ್ದು ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿದ್ದರು. ಆದರೆ ಈಗ ಅಧ್ಯಕ್ಷೆ ಮತ್ತು ಉಪಾಧ್ಯಕ್ಷ ನಡುವೆ ವಿವಾಹ ಬಂಧನವಾಗಿದೆ. ತಾಲೂಕು ಪಂಚಾಯತ್ ನಲ್ಲಿ ಮೈತ್ರಿ ಇಲ್ಲದಿದ್ದರೂ ಜೀವನದ ಪಯಣದಲ್ಲಿ ಮೈತ್ರಿ ಮಾಡಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ತಾಲೂಕು ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ ಜಮಾದಾರ್ ಬಿಜೆಪಿಯಿಂದ ಗೆದ್ದು ಅಧ್ಯಕ್ಷರಾಗಿದ್ದರೆ, ಭೀಮಾಶಂಕರ್ ಹೊನ್ನಿಕೇರಿ ಕಾಂಗ್ರೆಸ್ಸಿನಿಂದ ಗೆದ್ದು ತಾಲೂಕು ಪಂಚಾಯತ್ ಉಪಾಧ್ಯಕ್ಷರಾಗಿದ್ದರು. ಆದರೆ ಈಗ ಅಧ್ಯಕ್ಷೆ ಮತ್ತು ಉಪಾಧ್ಯಕ್ಷ ನಡುವೆ ವಿವಾಹ ಬಂಧನವಾಗಿದೆ. ತಾಲೂಕು ಪಂಚಾಯತ್ ನಲ್ಲಿ ಮೈತ್ರಿ ಇಲ್ಲದಿದ್ದರೂ ಜೀವನದ ಪಯಣದಲ್ಲಿ ಮೈತ್ರಿ ಮಾಡಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.