ದ್ವಾರಕೆ ಸಮುದ್ರದಾಳದಲ್ಲಿ ಹೋಗಿ ನವಿಲು ಗರಿ ಇಟ್ಟು ಬಂದರೆ ಏನು ಫಲ? ನಿಸರ್ಗದ ನಿಯಮದ ಪ್ರಕಾರ ನವಿಲುಗರಿ ಅಲ್ಲಿ ಬೆಳೆಯುತ್ತಾ? ನಿಸರ್ಗದ ನಿಯಮದಲ್ಲಿ ನಾನು ನಂಬಿಕೆ ಇಟ್ಟಿರೋನು, ಆ ಪ್ರಕಾರವೇ ನಡೆಯಬೇಕು. ನಿಸರ್ಗದ ವಿರುದ್ಧ ಯಾರಿಗೂ ಕೂಡ ಯಶಸ್ವಿ ಸಿಗೋದಿಲ್ಲ. ಇದೇ ಬುದ್ಧನ ತತ್ವ ಎಂದು ಡಾ. ಖರ್ಗೆ ಕಲಬುರಗಿಯಲ್ಲಿ ಹೇಳಿದ್ದಾರೆ.