ಕರ್ನಾಟಕ ಭಾರತೀಯ ಜನತಾ ಪಕ್ಷದ ಬೆನ್ನೆಲುಬಾಗಿ,ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸೋಲಿಲ್ಲದ ಸರದಾರನಾಗಿ , ದೆಹಲಿಯಯಲ್ಲಿ ಕರ್ನಾಟಕದ ಧ್ವನಿಯಾಗಿದ್ದವರು ಅನಂತ್ ಕುಮಾರ್.
ಬಡವರ ಸೇವೆಗೆಂದೇ ಅದಮ್ಯ ಚೇತನ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ಅದೆಷ್ಟೋ ಜನರ ಹಸಿವನ್ನು ನೀಗಿಸುತ್ತಿದ್ದ ಇವರು 2018 ರ 12 ನವೆಂಬರ್ ರಂದು ನಮ್ಮೆಲ್ಲರನ್ನು ಅಗಲಿದರು.ಅವರ ನಂತರ
ಇದೀಗ ಈ ಸಂಸ್ಥೆಯನ್ನುಅನಂತ್ ಕುಮಾರ್ ಅವರ ಧರ್ಮಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಹಾಗು ಮಕ್ಕಳು ಮುನ್ನಡೆಸುತ್ತಿದ್ದಾರೆ.ಅನಂತ್ ಕುಮಾರ್ ಅವರ ಇಬ್ಬರು ಮಕ್ಕಳ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ ನೋಡಿ.
ನೊಂದವರ ಏಳಿಗೆಗಾಗಿ ಅದಮ್ಯ ಚೇತನ ಎಂಬ ಸಂಸ್ಥೆಯನ್ನು ನಡೆಸುತ್ತಿದೆ ಅನಂತ್ ಕುಮಾರ್ ಕುಟುಂಬ.
ನೊಂದವರ ಏಳಿಗೆಗಾಗಿ ಅದಮ್ಯ ಚೇತನ ಎಂಬ ಸಂಸ್ಥೆಯನ್ನು ನಡೆಸುತ್ತಿದೆ ಅನಂತ್ ಕುಮಾರ್ ಕುಟುಂಬ.
710
ಐಶ್ವರ್ಯ ಕಾನೂನು ಪದವೀಧರೆ.
ಐಶ್ವರ್ಯ ಕಾನೂನು ಪದವೀಧರೆ.
810
ವಿಜೇತಾ ಅರ್ಥಶಾಸ್ತ್ರ ಪದವೀಧರೆ.
ವಿಜೇತಾ ಅರ್ಥಶಾಸ್ತ್ರ ಪದವೀಧರೆ.
910
ತಾಯಿ ತೇಜಸ್ವಿನಿ ಅನಂತ್ ಕುಮಾರ್ ಅವರ ಜೊತೆ ಐಶ್ವರ್ಯ ಅದಮ್ಯ ಚೇತನ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಾ ವಕೀಲೆ ವೃತ್ತಿಯನ್ನು ಮಾಡುತ್ತಿದ್ದಾರೆ.
ತಾಯಿ ತೇಜಸ್ವಿನಿ ಅನಂತ್ ಕುಮಾರ್ ಅವರ ಜೊತೆ ಐಶ್ವರ್ಯ ಅದಮ್ಯ ಚೇತನ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಾ ವಕೀಲೆ ವೃತ್ತಿಯನ್ನು ಮಾಡುತ್ತಿದ್ದಾರೆ.
1010
ಐಶ್ವರ್ಯ ಅವರು 2019 ಫೆಬ್ರವರಿಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಐಶ್ವರ್ಯ ಅವರು 2019 ಫೆಬ್ರವರಿಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.