ಸಿಎಂ ದೆಹಲಿಯಿಂದ ವಾಪಸ್ ಬಂದ ನಂತರ ಹಲವು ರಾಜ್ಯ ನಾಯಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿದ್ದರು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ತಮ್ಮ ಜೊತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
ಸಿಎಂ ದೆಹಲಿಯಿಂದ ವಾಪಸ್ ಬಂದ ನಂತರ ಹಲವು ರಾಜ್ಯ ನಾಯಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿದ್ದರು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ತಮ್ಮ ಜೊತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.