ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ಸಕ್ರಿಯ ರಾಜಕಾರಣಕ್ಕೆ ಕಾಲಿಡುತ್ತಿದೆ. ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ರಾಮನಗರ ಅನಿತಾ ಶಾಸಕ ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ. ಈ ಸಂದರ್ಭದಲ್ಲಿ ಅನಿತಾ ಹೊಳೆ ಆಂಜನೇಯನಿಗೆ ಹರಕೆ ಕಟ್ಟಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.
27
ನಿಖಿಲ್ಗೆ ಟಿಕೆಟ್ ಸಿಕ್ಕಿ ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಎಂದು ಹರಕೆ ಹೊತ್ತಿದ್ದಾರೆ.
ನಿಖಿಲ್ಗೆ ಟಿಕೆಟ್ ಸಿಕ್ಕಿ ಚುನಾವಣೆಯಲ್ಲಿ ಗೆಲುವು ಸಾಧಿಸಲಿ ಎಂದು ಹರಕೆ ಹೊತ್ತಿದ್ದಾರೆ.
37
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಹೊರ ವಲಯದಲ್ಲಿರೇ ಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹರಕೆ ಹೊತ್ತು, ಪೂಜೆ ಸಲ್ಲಿಸಿದ ಅನಿತಾ.
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಹೊರ ವಲಯದಲ್ಲಿರೇ ಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹರಕೆ ಹೊತ್ತು, ಪೂಜೆ ಸಲ್ಲಿಸಿದ ಅನಿತಾ.
47
ಈ ಹೊಳೆ ಆಂಜನೇಯ ಸ್ವಾಮಿ ದೇಗುಲಕ್ಕೆ ಒಂದೂ ಕಾಲು ರೂಪಾಯಿ ಹರಕೆ ಹೊತ್ತರೆ ಇಷ್ಟಾರ್ಥ ನೆರವೇರಲಿದೆ ಅನ್ನೊದು ನಂಬಿಕೆ.
ಈ ಹೊಳೆ ಆಂಜನೇಯ ಸ್ವಾಮಿ ದೇಗುಲಕ್ಕೆ ಒಂದೂ ಕಾಲು ರೂಪಾಯಿ ಹರಕೆ ಹೊತ್ತರೆ ಇಷ್ಟಾರ್ಥ ನೆರವೇರಲಿದೆ ಅನ್ನೊದು ನಂಬಿಕೆ.
57
ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿಯೇ ಹರಕೆ ಹೊತ್ತಿರುವ ಅನಿತಾ.
ನಿಖಿಲ್ ರಾಜಕೀಯ ಭವಿಷ್ಯಕ್ಕಾಗಿಯೇ ಹರಕೆ ಹೊತ್ತಿರುವ ಅನಿತಾ.
67
ಮಂಡ್ಯದಲ್ಲಿ ನಿಖಿಲ್ ಜೆಡಿಎಸ್ನಿಂದ ಸ್ಪರ್ಧಿಸಿದರೆ, ಸುಮಲತಾಗೆ ಕಾಂಗ್ರೆಸ್ ಟಿಕೆಟ್ ನೀಡುವುದು ಅನುಮಾನ. ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ.
ಮಂಡ್ಯದಲ್ಲಿ ನಿಖಿಲ್ ಜೆಡಿಎಸ್ನಿಂದ ಸ್ಪರ್ಧಿಸಿದರೆ, ಸುಮಲತಾಗೆ ಕಾಂಗ್ರೆಸ್ ಟಿಕೆಟ್ ನೀಡುವುದು ಅನುಮಾನ. ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ.
77
ನಿಖಿಲ್ ಭವಿಷ್ಯದ ದೃಷ್ಟಿಯಿಂದ ರಾಜಕೀಯ ಪ್ರವೇಶ ಪ್ರಮುಖವಾಗಲಿದೆ.
ನಿಖಿಲ್ ಭವಿಷ್ಯದ ದೃಷ್ಟಿಯಿಂದ ರಾಜಕೀಯ ಪ್ರವೇಶ ಪ್ರಮುಖವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.