ಚಿನ್ನಪ್ಪ ರೆಡ್ಡಿ ಆಯೋಗದ ಶಿಫಾರಸ್ಸಿನಂತೆ ಕಳೆದ 20 ವರ್ಷಗಳಿಂದ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುತ್ತಾ ಬರಲಾಗಿದೆ. ಈ ಹಿಂದೆ ಅದನ್ನು ತೆಗೆದು ಹಾಕಲು ಯತ್ನಿಸಿದ್ದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ, ಬಳಿಕ, ಮೀಸಲಾತಿಯನ್ನು ಯಥಾವತ್ ಮುಂದುವರಿಸುತ್ತೇವೆ ಎಂದು ಸುಪ್ರಿಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದೆ.