ಇದರಂತೆ ಕೆಲವು ಸದಸ್ಯರ ಸ್ಥಾನಪಲ್ಲಟವಾಗುವ ಸಾಧ್ಯತೆ ಇದೆ. ಯಾಕೆಂದರೆ, ಅಂತಿಮಗೊಂಡ ನಂತರ ಕ್ಷೇತ್ರದ ಮೀಸಲಾತಿ ಬದಲಾಗಲಿದೆ. ಈ ಕರಡು ಅಧಿಸೂಚನೆಯಿಂದ ಬಾಧಿತರಾಗಬಹುದದ ವ್ಯಕ್ತಿಗಳು ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳನ್ನು ಪ್ರಕಟಗೊಂಡ 7 ದಿನಗಳಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸಲ್ಲಿಸಬೇಕು ಎಂದು ಕರಡು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ.
ಇದರಂತೆ ಕೆಲವು ಸದಸ್ಯರ ಸ್ಥಾನಪಲ್ಲಟವಾಗುವ ಸಾಧ್ಯತೆ ಇದೆ. ಯಾಕೆಂದರೆ, ಅಂತಿಮಗೊಂಡ ನಂತರ ಕ್ಷೇತ್ರದ ಮೀಸಲಾತಿ ಬದಲಾಗಲಿದೆ. ಈ ಕರಡು ಅಧಿಸೂಚನೆಯಿಂದ ಬಾಧಿತರಾಗಬಹುದದ ವ್ಯಕ್ತಿಗಳು ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳನ್ನು ಪ್ರಕಟಗೊಂಡ 7 ದಿನಗಳಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಸಲ್ಲಿಸಬೇಕು ಎಂದು ಕರಡು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಿದೆ.