ಕಾಂಗ್ರೆಸ್ ಕಳೆದ 10 ವರ್ಷಗಳಿಂದ ಎಸ್ಡಿಪಿಐಗೆ ಬೆಂಬಲವಾಗಿ ಕೆಲಸ ಮಾಡುತ್ತಿದೆ. ಈಗ ಅವರಿಗೆ ತಮ್ಮ ಸ್ವಂತ ಶಾಸಕರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಈ ಘಟನೆಗೆ ಕಾಂಗ್ರೆಸ್ ಕಾರಣ, ಬೆಂಗಳೂರು ಗಲಭೆಗೆ ಕಾಂಗ್ರೆಸ್ ಹೊಣೆ ಹೊರಬೇಕು' ಎಂದು ರೋಷನ್ ಬೇಗ್ ಹೇಳಿದ್ದರು.
ಕಾಂಗ್ರೆಸ್ ಕಳೆದ 10 ವರ್ಷಗಳಿಂದ ಎಸ್ಡಿಪಿಐಗೆ ಬೆಂಬಲವಾಗಿ ಕೆಲಸ ಮಾಡುತ್ತಿದೆ. ಈಗ ಅವರಿಗೆ ತಮ್ಮ ಸ್ವಂತ ಶಾಸಕರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಈ ಘಟನೆಗೆ ಕಾಂಗ್ರೆಸ್ ಕಾರಣ, ಬೆಂಗಳೂರು ಗಲಭೆಗೆ ಕಾಂಗ್ರೆಸ್ ಹೊಣೆ ಹೊರಬೇಕು' ಎಂದು ರೋಷನ್ ಬೇಗ್ ಹೇಳಿದ್ದರು.