'ಬಿಜೆಪಿ ಕಚೇರಿಯಲ್ಲಿ ಕಸಗುಡಿಸಿ, 2023ರ ಚುನಾವಣೆಗೆ ಟಿಕೆಟ್ ನೀಡಬಹುದು'

First Published Aug 17, 2020, 5:31 PM IST

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು ಮಾಜಿ ಶಾಸಕ ರೋಷನ್ ಬೇಗ್ ಮೇಲೆ ಫುಲ್ ಗರಂ ಆಗಿದ್ದಾರೆ. ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಖಾನ್ ಹಾಗೂ ಕಾಂಗ್ರೆಸ್ ಉಚ್ಚಾಟಿತ ಮಾಜಿ ಶಾಸಕ ರೋಷನ್ ಬೇಗ್ ಜಟಾಪಟಿ ಶುರುವಾಗಿದೆ. 

ಡಿಜೆ ಹಳ್ಳಿ ಗಲಭೆಗೆ ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಕಾರಣ ಎಂಬ ರೋಷನ್ ಬೇಗ್ ಆರೋಪಕ್ಕೆ ಜಮೀರ್ ಅಹಮ್ಮದ್ ಖಾನ್ ಕಿಡಿಕಾರಿದ್ದಾರೆ.
undefined
ಡಿಜೆ ಹಳ್ಳಿ ಗಲಭೆ ಪ್ರಕರಣ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹಾಗೂ ರೋಷನ್ ಬೇಗ್ ಅವರ ನಡುವಿನ ಮತ್ತೊಂದು ಸುತ್ತಿನ ಟ್ವೀಟ್ ವಾರ್
undefined
ಕಾಂಗ್ರೆಸ್ ಕಳೆದ 10 ವರ್ಷಗಳಿಂದ ಎಸ್‌ಡಿಪಿಐಗೆ ಬೆಂಬಲವಾಗಿ ಕೆಲಸ ಮಾಡುತ್ತಿದೆ. ಈಗ ಅವರಿಗೆ ತಮ್ಮ ಸ್ವಂತ ಶಾಸಕರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಈ ಘಟನೆಗೆ ಕಾಂಗ್ರೆಸ್ ಕಾರಣ, ಬೆಂಗಳೂರು ಗಲಭೆಗೆ ಕಾಂಗ್ರೆಸ್ ಹೊಣೆ ಹೊರಬೇಕು' ಎಂದು ರೋಷನ್ ಬೇಗ್ ಹೇಳಿದ್ದರು.
undefined
ಇದೀಗ ಇದಕ್ಕೆ ಸರಣಿ ಟ್ವೀಟ್ ಮೂಲಕ ಜಮೀರ್ ತಿರುಗೇಟು ನೀಡಿದ್ದಾರೆ
undefined
ಸಂಘಿ ನಿಷ್ಠೆ ಸಾಬೀತು ಮಾಡುವ ಬದಲು ಈಶ್ವರಪ್ಪನವರು ಹೇಳಿದಂತೆ ಬಿಜೆಪಿ ಕಚೇರಿ ಕಸ ಗುಡಿಸಿ ಎಂದು ರೋಷನ್‌ ಬೇಗ್‌ಗೆ ಹೇಳಿದ ಜಮೀರ್
undefined
ರೋಷನ್‌ ಬೇಗ್‌ ವಿರುದ್ಧ ಜಮೀರ್ ಟ್ವೀಟ್
undefined
click me!