ಪ್ರಧಾನಿ ಮೋದಿ ಕರೆಗೆ ಬೆಲೆ ಕೊಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

Published : Nov 15, 2020, 06:17 PM IST

ಕೊರೋನಾ ಭೀತಿಯ ಮಧ್ಯೆಯೂ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಮತ್ತೊಂದೆಡೆ ಈ ದೀಪಾವಳಿಯಂದು ಒಂದು ದೀಪ ಸೈನಿಕರಿಗಾಗಿ ಬೆಳಗಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದು, ಅದನ್ನ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಪಾಲಿಸಿದ್ದಾರೆ.

PREV
15
ಪ್ರಧಾನಿ ಮೋದಿ ಕರೆಗೆ ಬೆಲೆ ಕೊಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಇಂದು (ಭಾನುವಾರ) ದೀಪಾವಳಿ ಆಚರಿಸದರು.

ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಇಂದು (ಭಾನುವಾರ) ದೀಪಾವಳಿ ಆಚರಿಸದರು.

25

ಕುಟುಂಬ ಸಮೇತರಾಗಿ ದೀಪ ಹಚ್ಚಿದರು.

ಕುಟುಂಬ ಸಮೇತರಾಗಿ ದೀಪ ಹಚ್ಚಿದರು.

35

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವಂತೆ ಗಡಿಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ನಮ್ಮೆಲ್ಲರನ್ನು ಕಾಯುತ್ತಿರುವ ಹೆಮ್ಮೆಯ ಸೈನಿಕರಿಗಾಗಿ ದೀಪ ಹಚ್ಚುವ ಮೂಲಕ ಪ್ರಾರ್ಥಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವಂತೆ ಗಡಿಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ನಮ್ಮೆಲ್ಲರನ್ನು ಕಾಯುತ್ತಿರುವ ಹೆಮ್ಮೆಯ ಸೈನಿಕರಿಗಾಗಿ ದೀಪ ಹಚ್ಚುವ ಮೂಲಕ ಪ್ರಾರ್ಥಿಸಿದರು.

45

ಈ ದೀಪಾವಳಿಯಂದು ಒಂದು ದೀಪ ಸೈನಿಕರಿಗಾಗಿ ಬೆಳಗಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದರು.

ಈ ದೀಪಾವಳಿಯಂದು ಒಂದು ದೀಪ ಸೈನಿಕರಿಗಾಗಿ ಬೆಳಗಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದರು.

55

ಮೋದಿ ಕರೆ ನೀಡಿದ ಹಿನ್ನೆಲೆಯಲ್ಲಿ ಅರವಿಂದ ಲಿಂಬಾವಳಿ ಅವರು ದೀಪ ಹಚ್ಚಿದರು.

ಮೋದಿ ಕರೆ ನೀಡಿದ ಹಿನ್ನೆಲೆಯಲ್ಲಿ ಅರವಿಂದ ಲಿಂಬಾವಳಿ ಅವರು ದೀಪ ಹಚ್ಚಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories