ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವಂತೆ ಗಡಿಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ನಮ್ಮೆಲ್ಲರನ್ನು ಕಾಯುತ್ತಿರುವ ಹೆಮ್ಮೆಯ ಸೈನಿಕರಿಗಾಗಿ ದೀಪ ಹಚ್ಚುವ ಮೂಲಕ ಪ್ರಾರ್ಥಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿರುವಂತೆ ಗಡಿಯಲ್ಲಿ ತಮ್ಮ ಪ್ರಾಣದ ಹಂಗು ತೊರೆದು ನಮ್ಮೆಲ್ಲರನ್ನು ಕಾಯುತ್ತಿರುವ ಹೆಮ್ಮೆಯ ಸೈನಿಕರಿಗಾಗಿ ದೀಪ ಹಚ್ಚುವ ಮೂಲಕ ಪ್ರಾರ್ಥಿಸಿದರು.