ಹೊನ್ನಾಳಿ ಬಿಜೆಪಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಎಂ,ಪಿ.ರೇಣುಕಾಚಾರ್ಯ ಅವರು ಕೋವಿಡ್ ಕೇರ್ ಸೆಂಟರ್ನಲ್ಲಿ ಕೊರೋನಾ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗೆ ಹೋಳಿಗೆ ಊಟ ಬಡಿಸಿದ್ದಾರೆ.
ರೇಣುಕಾಚಾರ್ಯ ಕುಟುಂಬದ ಹಾಗೂ ಆಪ್ತರ ಜೊತೆ ಸೇರಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವವರಿಗೆ ಹೋಳಿಗೆ ಊಟ ನೀಡಿದ್ದಾರೆ.
ರೇಣುಕಾಚಾರ್ಯ ಕುಟುಂಬದ ಹಾಗೂ ಆಪ್ತರ ಜೊತೆ ಸೇರಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇರುವವರಿಗೆ ಹೋಳಿಗೆ ಊಟ ನೀಡಿದ್ದಾರೆ.
27
ದಾವಣಗೆರೆಯ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿರುವ ಕೋವಿಡ್ ಕೇರ್ ಸೆಂಟರ್
ದಾವಣಗೆರೆಯ ಮಾದನಬಾವಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿರುವ ಕೋವಿಡ್ ಕೇರ್ ಸೆಂಟರ್
37
ಈ ಕೋವಿಡ್ ಕೇರ್ ಸೆಂಟರಿನಲ್ಲಿ 150ಕ್ಕೂ ಹೆಚ್ಚು ಪಾಸಿಟಿವ್ ಬಂದಿರುವ ಜನರಿದ್ದಾರೆ
ಈ ಕೋವಿಡ್ ಕೇರ್ ಸೆಂಟರಿನಲ್ಲಿ 150ಕ್ಕೂ ಹೆಚ್ಚು ಪಾಸಿಟಿವ್ ಬಂದಿರುವ ಜನರಿದ್ದಾರೆ
47
ಸ್ವತಃ ಶಾಸಕರೇ ತೆರಳಿ ಹೋಳಿಗೆ ಮಾಡಿ ಅಲ್ಲಿರುವ ಸಿಬ್ಬಂದಿಗೆ ಹಾಗೂ ಸೋಂಕಿತರಿಗೆ ಬಡಿಸಿದ್ದಾರೆ.
ಸ್ವತಃ ಶಾಸಕರೇ ತೆರಳಿ ಹೋಳಿಗೆ ಮಾಡಿ ಅಲ್ಲಿರುವ ಸಿಬ್ಬಂದಿಗೆ ಹಾಗೂ ಸೋಂಕಿತರಿಗೆ ಬಡಿಸಿದ್ದಾರೆ.
57
ಅಲ್ಲದೆ ಅಲ್ಲಿರುವ ಸೋಂಕಿತರಿಗೆ ಧೈರ್ಯ ತುಂಬಿ ಬೇಗ ಗುಣಮುಖರಾಗಿ ಬರುವಂತೆ ಹಾರೈಸಿದರು.
ಅಲ್ಲದೆ ಅಲ್ಲಿರುವ ಸೋಂಕಿತರಿಗೆ ಧೈರ್ಯ ತುಂಬಿ ಬೇಗ ಗುಣಮುಖರಾಗಿ ಬರುವಂತೆ ಹಾರೈಸಿದರು.
67
ಕ್ವಾರಂಟೈನ್ನಲ್ಲಿದ್ದುಕೊಂಡೇ ಗೌರಿ-ಗಣೇಶ ಹಬ್ಬ ಆಚರಿಸಿ, ಹೋಳಿಗೆ ಊಟ ಮಾಡಿದ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗಳು
ಕ್ವಾರಂಟೈನ್ನಲ್ಲಿದ್ದುಕೊಂಡೇ ಗೌರಿ-ಗಣೇಶ ಹಬ್ಬ ಆಚರಿಸಿ, ಹೋಳಿಗೆ ಊಟ ಮಾಡಿದ ಸೋಂಕಿತರು ಹಾಗೂ ಆಸ್ಪತ್ರೆ ಸಿಬ್ಬಂದಿಗಳು
77
ಕೊನೆಗೆ ಎಂಪಿ ರೇಣುಕಾಚಾರ್ಯ ಅವರ ಕಾರ್ಯಕ್ಕೆ ಎಲ್ಲರೂ ಕೃತಜ್ಞತೆ ಸಲ್ಲಿಸಿದರು
ಕೊನೆಗೆ ಎಂಪಿ ರೇಣುಕಾಚಾರ್ಯ ಅವರ ಕಾರ್ಯಕ್ಕೆ ಎಲ್ಲರೂ ಕೃತಜ್ಞತೆ ಸಲ್ಲಿಸಿದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.