Published : Aug 25, 2020, 03:51 PM ISTUpdated : Aug 25, 2020, 04:06 PM IST
ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರಿದರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಗೊಂಡಿದ್ದು, ತಮಿಳುನಾಡಿನಲ್ಲಿ ಕೇಸರಿಮಯ ಮಾಡಲು ಅಣ್ಣಾಮಲೈಗೆ ಗಾಳ ಹಾಕಲಾಗಿದೆ. ಹಾಗಾದ್ರೆ, ಅಣ್ಣಾಮಲೈ ಅವರು ಐಪಿಎಸ್ ನಂತಹ ದೊಡ್ಡ ಹುದ್ದೆ ಬಿಟ್ಟು ಬಿಜೆಪಿ ಸೇರಿದ್ಯಾಕೆ? ಇದರ ಹಿಂದಿನ ರೂವಾರಿ ಯಾರು ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದ್ದು, ಅದು ಕರ್ನಾಟಕದ ಲೀಡರ್. ಯಾರದು..?
ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರಿದರು
ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಮಂಗಳವಾರ ಅಧಿಕೃತವಾಗಿ ಬಿಜೆಪಿ ಸೇರಿದರು
26
ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಗೊಂಡರು.
ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಅವರ ಸಮ್ಮುಖದಲ್ಲಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಗೊಂಡರು.
36
ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.
ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಬಿಜೆಪಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.
46
ಇನ್ನು ಐಪಿಎಸ್ ನಂತಹ ದೊಡ್ಡ ಹುದ್ದೆ ಬಿಟ್ಟು ಅಣ್ಣಾಮಲೈ ಬಿಜೆಪಿ ಸೇರಿರುವುದರ ಹಿಂದೆ ಯಾರಿದ್ದಾರೆ ಎನ್ನುವ ಕುತೂಹಲಕ್ಕೆ ಸಂಸದ ಪ್ರತಾಪ್ ಸಿಂಹ ತೆರೆ ಎಳೆದಿದ್ದಾರೆ.
ಇನ್ನು ಐಪಿಎಸ್ ನಂತಹ ದೊಡ್ಡ ಹುದ್ದೆ ಬಿಟ್ಟು ಅಣ್ಣಾಮಲೈ ಬಿಜೆಪಿ ಸೇರಿರುವುದರ ಹಿಂದೆ ಯಾರಿದ್ದಾರೆ ಎನ್ನುವ ಕುತೂಹಲಕ್ಕೆ ಸಂಸದ ಪ್ರತಾಪ್ ಸಿಂಹ ತೆರೆ ಎಳೆದಿದ್ದಾರೆ.
56
ಅಣ್ಣಾಮಲೈ ಬಿಜೆಪಿ ಸೇರ್ಪಡೆ ಹಿಂದಿರುವ ವ್ಯಕ್ತಿ ಬೇರಾರೂ ಅಲ್ಲ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್.
ಅಣ್ಣಾಮಲೈ ಬಿಜೆಪಿ ಸೇರ್ಪಡೆ ಹಿಂದಿರುವ ವ್ಯಕ್ತಿ ಬೇರಾರೂ ಅಲ್ಲ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್.
66
ಹೌದು...ಈ ಬಗ್ಗೆ ಮೈಸೂರು ಸಂಸದ ಪ್ರತಾಪ್ ಸಿಂಗ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಹೌದು...ಈ ಬಗ್ಗೆ ಮೈಸೂರು ಸಂಸದ ಪ್ರತಾಪ್ ಸಿಂಗ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.