ಲಾಕ್ಡೌನ್: ಬೇರೆ ರಾಜ್ಯದಲ್ಲಿ ಸಿಲುಕಿದ್ದ ಕನ್ನಡಿಗರಿಗೆ ಮನೆ ದಾರಿ ತೋರಿಸಿದ ವಿಜಯೇಂದ್ರ
First Published May 9, 2020, 4:16 PM ISTಲಾಕ್ಡೌನ್ ಮಧ್ಯೆ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ಅವರು ಬಡವರಿಗೆ ರಾಜ್ಯಾದ್ಯಂತ ಉಚಿತ ಔಷಧಿ ಪೂರೈಕೆ ಅಭಿಯಾನ ಆರಂಭಿಸಿದ್ದಾರೆ. ಇದೀಗ ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಕ್ಷಣೆಗೆ ಧಾವಿಸಿದ್ದಾರೆ.