ನೂತನ ಮೇಲ್ಸೇತುವೆ ಉದ್ಘಾಟನೆ ಹಾಗೂ ವೀರ ಸಾವರ್ಕರ್ ಹೆಸರು ನಾಮಕರಣ ಮಾಡಲು ಬಿಬಿಎಂಪಿಯಿಂದ ಕಳೆದ ಮೇ. 28 ರಂದು ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ವೀರ ಸಾವರ್ಕರ್ ಹೆಸರಿಡುವುದನ್ನು ವಿರೋಧಿಸಿ ಪ್ರತಿಪಕ್ಷಗಳು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಬೆದರಿಕೆ ಒಡ್ಡಿದ್ದವು. ಹೀಗಾಗಿ ಸರ್ಕಾರ ಕಾರ್ಯಕ್ರಮ ರದ್ದು ಮಾಡಿತ್ತು.
ನೂತನ ಮೇಲ್ಸೇತುವೆ ಉದ್ಘಾಟನೆ ಹಾಗೂ ವೀರ ಸಾವರ್ಕರ್ ಹೆಸರು ನಾಮಕರಣ ಮಾಡಲು ಬಿಬಿಎಂಪಿಯಿಂದ ಕಳೆದ ಮೇ. 28 ರಂದು ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ವೀರ ಸಾವರ್ಕರ್ ಹೆಸರಿಡುವುದನ್ನು ವಿರೋಧಿಸಿ ಪ್ರತಿಪಕ್ಷಗಳು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಬೆದರಿಕೆ ಒಡ್ಡಿದ್ದವು. ಹೀಗಾಗಿ ಸರ್ಕಾರ ಕಾರ್ಯಕ್ರಮ ರದ್ದು ಮಾಡಿತ್ತು.