ಕೇಂದ್ರ ಸಚಿವ ಸದಾನಂದಗೌಡ ಚಿಕಿತ್ಸೆ ಪಡೆಯುತ್ತಿರೋ ಆಸ್ಪತ್ರೆಗೆ ಸಿಎಂ ಯಡಿಯೂರಪ್ಪ ದೌಡಾಯಿಸಿ ಅವರ ಆರೋಗ್ಯ ವಿಚಾರಿಸಿದರು.
ಕೇಂದ್ರ ಸಚಿವ ಸದಾನಂದಗೌಡ ಚಿಕಿತ್ಸೆ ಪಡೆಯುತ್ತಿರೋ ಆಸ್ಪತ್ರೆಗೆ ಸಿಎಂ ಯಡಿಯೂರಪ್ಪ ದೌಡಾಯಿಸಿ ಅವರ ಆರೋಗ್ಯ ವಿಚಾರಿಸಿದರು.
27
ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಜತೆಗಿದ್ದರು.
ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಜತೆಗಿದ್ದರು.
37
ಶುಗರ್ ಲೋ ಆಗಿದ್ದರಿಂದ ಸದಾನಂದಗೌಡ ಅವರು ಅಸ್ವಸ್ಥರಾಗಿದ್ದರು.
ಶುಗರ್ ಲೋ ಆಗಿದ್ದರಿಂದ ಸದಾನಂದಗೌಡ ಅವರು ಅಸ್ವಸ್ಥರಾಗಿದ್ದರು.
47
ಚಿತ್ರದುರ್ಗದಲ್ಲಿ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತು.
ಚಿತ್ರದುರ್ಗದಲ್ಲಿ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತು.
57
ಬಳಿಕ ಚಿತ್ರದುರ್ಗದಿಂದ ಹೆಚ್ಚಿನ ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್ನಲ್ಲಿ ಬೆಂಗಳೂರಿನ ಯಲಹಂಕದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಬಳಿಕ ಚಿತ್ರದುರ್ಗದಿಂದ ಹೆಚ್ಚಿನ ಚಿಕಿತ್ಸೆಗಾಗಿ ಜೀರೋ ಟ್ರಾಫಿಕ್ನಲ್ಲಿ ಬೆಂಗಳೂರಿನ ಯಲಹಂಕದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
67
ಸದ್ಯ ಸದಾನಂದಗೌಡ ಆರೋಗ್ಯ ಸುಧಾರಿಸಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ವತಃ ವೈದ್ಯರು ತಿಳಿಸಿದ್ದಾರೆ.
ಸದ್ಯ ಸದಾನಂದಗೌಡ ಆರೋಗ್ಯ ಸುಧಾರಿಸಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ವತಃ ವೈದ್ಯರು ತಿಳಿಸಿದ್ದಾರೆ.
77
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಇತರೆ ಸಚಿವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಇತರೆ ಸಚಿವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.