ಪ್ರಕೃತಿ ವಂದನಾ ಪೂಜೆ ನೆರವೇರಿಸಿದ ಶ್ರೀರಾಮುಲು, ಯುವ ಪೀಳಿಗೆಗೆ ಕರೆ ಕೊಟ್ಟ ಸಚಿವರು
First Published Aug 30, 2020, 5:45 PM ISTಹಿಂದೂ ಆಧ್ಯಾತ್ಮಿಕ ಸೇವಾ ಮೇಳ (HSSF) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಿಸರ ಸಂರಕ್ಷಣೆ ಗತಿವಿಧಿಯ ಜಂಟಿ ಸಹಭಾಗಿತ್ವದಲ್ಲಿ ಪ್ರಕೃತಿ ವಂದನಾ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಅಗಸ್ಟ್ 30, 2020ರ ಭಾನುವಾರದಂದು ಬೆಳಿಗ್ಗೆ 10 ರಿಂದ 12 ರ ತನಕ ರಾಷ್ಟ್ರದಾದ್ಯಂತ ಆಯೋಜಿಸಿತ್ತು. ಅದರಂತೆ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಸಚಿವ ಶ್ರೀರಾಮುಲು ಅವರು ಪ್ರಕೃತಿ ವಂದನಾ ಪೂಜೆ ನೆರವೇರಿಸಿದರು.