ನಮ್ಮ ಪವಿತ್ರ ಹಿಂದೂ ಸಂಸ್ಕೃತಿಯಲ್ಲಿ ಪ್ರಕೃತಿಯಲ್ಲಿಯೂ ದೈವ ಸ್ವರೂಪವನ್ನು ಕಾಣಲಾಗುತ್ತದೆ. ಇಂತಹ ಆಚರಣೆಗಳೇ ನಮ್ಮ ಯುವ ಪೀಳಿಗೆಗೆ ಪ್ರಕೃತಿಯ ಮಹತ್ವವನ್ನು ಸಾರುತ್ತವೆ. ಅವರಲ್ಲಿ ಆರೋಗ್ಯಯುತ ಪರಿಸರದ ಜಾಗೃತಿ ಬೆಳೆಸುತ್ತವೆ. ಗಿಡ ಮರಗಳನ್ನು ಪೋಷಿಸೋಣ, ಸ್ವಸ್ಥ ಸಮಾಜ ಕಟ್ಟೋಣ ಎಂದು ಕರೆ ಕೊಟ್ಟರು.
ನಮ್ಮ ಪವಿತ್ರ ಹಿಂದೂ ಸಂಸ್ಕೃತಿಯಲ್ಲಿ ಪ್ರಕೃತಿಯಲ್ಲಿಯೂ ದೈವ ಸ್ವರೂಪವನ್ನು ಕಾಣಲಾಗುತ್ತದೆ. ಇಂತಹ ಆಚರಣೆಗಳೇ ನಮ್ಮ ಯುವ ಪೀಳಿಗೆಗೆ ಪ್ರಕೃತಿಯ ಮಹತ್ವವನ್ನು ಸಾರುತ್ತವೆ. ಅವರಲ್ಲಿ ಆರೋಗ್ಯಯುತ ಪರಿಸರದ ಜಾಗೃತಿ ಬೆಳೆಸುತ್ತವೆ. ಗಿಡ ಮರಗಳನ್ನು ಪೋಷಿಸೋಣ, ಸ್ವಸ್ಥ ಸಮಾಜ ಕಟ್ಟೋಣ ಎಂದು ಕರೆ ಕೊಟ್ಟರು.