ಇದೀಗ ಇಂದು (ಸೋಮವಾರ) ಯಡಿಯೂರಪ್ಪ ಅವರು ಬೆಂಗಳೂರಿನ ಜಯನಗರದಲ್ಲಿರುವ ಮಯ್ಯಾಸ್ ಹೋಟೆಲ್ನಲ್ಲಿ ಲಂಚ್ ಮಾಡಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್,ಮತ್ತು ಸಂಸದ ತೇಜಸ್ವಿ ಸೂರ್ಯ ಸಾಥ್ ನೀಡಿದರು.
ಇದೀಗ ಇಂದು (ಸೋಮವಾರ) ಯಡಿಯೂರಪ್ಪ ಅವರು ಬೆಂಗಳೂರಿನ ಜಯನಗರದಲ್ಲಿರುವ ಮಯ್ಯಾಸ್ ಹೋಟೆಲ್ನಲ್ಲಿ ಲಂಚ್ ಮಾಡಿದ್ದು, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಸಿಎಂ ರಾಜಕೀಯ ಕಾರ್ಯದರ್ಶಿ ಎಸ್ ಆರ್ ವಿಶ್ವನಾಥ್,ಮತ್ತು ಸಂಸದ ತೇಜಸ್ವಿ ಸೂರ್ಯ ಸಾಥ್ ನೀಡಿದರು.